24.8 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಪಿಕಪ್ ವಾಹನ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಮೃತ್ಯು

ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಆ.13ರಂದು ಪಿಕಪ್ ವಾಹನ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳು ವಿದ್ಗಯಾರ್ಥಿ ಮಂಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಬೆಳಾಲು ಗ್ರಾಮದ ಮಂಜೊಟ್ಟು ನಿವಾಸಿ ಉಮೇಶ್ ಎಂಬವರ ಪುತ್ರ ಜೀವಾ ಉಮೇಶ್ (17ವ) ಎಂಬವರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ

Related posts

ಹಣವನ್ನು ದ್ವಿಗುಣ ಮಾಡಿಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿಗಳು- ಮಹಿಳೆಗೆ ರೂ. 20. 29 ಲಕ್ಷಕ್ಕೂ ಮಿಕ್ಕಿ ವಂಚನೆ

Suddi Udaya

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಬೆಳಾಲು: ಸೊಸೈಟಿ ವಂಚನೆ ಪ್ರಕರಣ ಆರೋಪಿ ಸದಾಶಿವ ಬಂಧನ- ಕೋರ್ಟ್ ಗೆ ಹಾಜರು ಪಡಿಸಿದ ಪೊಲೀಸರು

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya
error: Content is protected !!