July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

ಬೆಳ್ತಂಗಡಿ : ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಭಿಮಾನಿಗಳಿಂದ ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಸಕ ಹರೀಶ್ ಪೂಂಜಾರವರ ಹುಟ್ಟುಹಬ್ಬವನ್ನು ನಿವಾಸದಲ್ಲಿ ಕೇಕ್ ಕತ್ತರಿಸಿ, ಹೂಗುಚ್ಚ ನೀಡಿ ಶುಭಾಶಯ ಸಲ್ಲಿಸುವ ಮೂಲಕ ಆ 17 ರಂದು ಆಚರಿಸಲಾಯಿತು .

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ,ಕಾರ್ಯದರ್ಶಿ ಮಹೇಶ್ ಜೇoಕ್ಯಾರ್, ಮಂಡಲ ಕಾರ್ಯಾಲಯ ಕಾರ್ಯದರ್ಶಿ ಜಯಾನಂದ ಕಲ್ಲಾಪು, ಮಂಡಲ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು,ಪದ್ಮುಂಜ ಸಿ ಎ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ್ ಗೌಡ ಪಾoಜಾಳ, ಮೊಗ್ರು ಶಕ್ತಿ ಕೇಂದ್ರ ಪ್ರಮುಖ್ ಗಂಗಾಧರ ಪೂಜಾರಿ, ಬೈಪಾಡಿ ಬೂತ್ ಅಧ್ಯಕ್ಷರಾದ ಡೀಕಯ್ಯ ಗೌಡ, ಮೊಗ್ರು ಬೂತ್ ಅಧ್ಯಕ್ಷರಾದ ಶಿವಪ್ರಸಾದ್ ಗೌಡ ಸುದೆಪ್ಪಿಲ,ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಗೌಡ ಅಲೆಕ್ಕಿ,ಬಂದಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾವತಿ, ಸದಸ್ಯರಾದ ಚೇತನ್ ಪಾಲ್ತಿಮಾರು, ಪರಮೇಶ್ವರಿ ಕೆ ಗೌಡ ಪುಯಿಲ, ಸುಚಿತ್ರಾ ಮೂರ್ತಾಜೆ, ಅನಿತಾ ಕುರುಡಂಗೆ, ಭಾರತಿ ಕೊಡಿಯೇಲು, ವಿಮಲ ತಾರಿದಡಿ, ಪವಿತ್ರ ಮುರ,ಬೂತ್ ಕಾರ್ಯದರ್ಶಿ ಲೋಹಿತ್ ಸೋಣಕುಮೇರು, ಪ್ರಮುಖರಾದ ದಿನೇಶ್ ಗೌಡ ಅಡ್ಡಾರು ಉಪಸ್ಥಿತರಿದ್ದರು.

Related posts

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

Suddi Udaya

ಬೆಳ್ತಂಗಡಿ ಸ.ಪ್ರ.ದ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಪ್ರೀತ್ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ ಇಕೋ-ವಿಷನ್ ‘ ಸಂಘ ಪದಗ್ರಹಣ ಸಮಾರಂಭ

Suddi Udaya

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

Suddi Udaya
error: Content is protected !!