24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

ಉಜಿರೆ :ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇವರ ಸಹಕಾರದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆಯು ಎಸ್ ಪಿ ಆಯಿಲು ಮಿಲ್ ಸಭಾಂಗಣದಲ್ಲಿ ಆ16 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೇದಿಕೆಯ ಅಧ್ಯಕ್ಷೆ ಅಪರ್ಣ ಶಿವಕಾಂತ ಗೌಡ ವಹಿಸಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

ಶ್ರೀಮತಿ ಸುಲೋಚನಾ ಸಂಜೀವ ಗೌಡ ಪಾಂಚಜನ್ಯ ವರಮಹಾಲಕ್ಷ್ಮೀ ವ್ರತದ ಮಹತ್ವವನ್ನು ತಿಳಿಸಿದರು.

ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ರಂಜನ್ ಜಿ ಗೌಡ,ದಾಮೋದರ ಗೌಡ ಸುರುಳಿ ನಿರ್ದೇಶಕರು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿ ಉಜಿರೆ, ಜೊತೆ ಕಾರ್ಯದರ್ಶಿ, ಒಕ್ಕಲಿಗ ಗೌಡರ ಸೇವಾ ಸಂಘ ದ. ಕ,ಸೌಮ್ಯಲತ ಜಯಂತ ಗೌಡ,ದ.ಕ ಒಕ್ಕಲಿಗ ಸೇವಾ ಸಂಘದ ಸದಸ್ಯ ವಿಜಯ್ ಗೌಡ ವೇಣೂರು,ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಮoಜ,ಜೊತೆ ಕಾರ್ಯದರ್ಶಿ ಸೂರಜ್ ವಳಂಬ್ರ, ಸದಸ್ಯರು ಒಕ್ಕಲಿಗರ ಸೇವಾ ಸಂಘ ದ.ಕ ಜಿಲ್ಲೆ ಉಪಸ್ಥಿತರಿದ್ದರು.

ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಕೇರಿಮಾರು ಬಾಲಕೃಷ್ಣ ಗೌಡರು ಪ್ರಸ್ತಾವಿಕ ಮಾತನಾಡಿದರು.
ಶ್ರೀಮತಿ ಯಶೋದಾ ರಾಘವೇಂದ್ರ ಗೌಡ ಸ್ವಾಗತಿಸಿ,ಅನುಪಮಾ ಸತೀಶ್ ಗೌಡ ಧನ್ಯವಾದವಿತ್ತರು. ಪ್ರಕಾಶ್ ಗೌಡ ಕೆದ್ಲ ನಿರೂಪಿಸಿದರು.

Related posts

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya

ಮೇ. 25ರಿಂದ ಮೆಟ್ರಿಕ್ ನಂತರ ಹಾಗೂ ಪೂರ್ವದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಕೆ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

Suddi Udaya

ಧರ್ಮಸ್ಥಳ: ಗ್ರಾಮಾಭಿವೃದ್ದಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನಿಂದ “ಜನಜಾಗೃತಿ ವೇದಿಕೆಯ ಸರ್ವಸದಸ್ಯರ ಸಮಾವೇಶ”

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರ ಯಾವುದೇ ನೋಟೀಸನ್ನು ನೀಡದೆ ಬಂಧನಕ್ಕೆ ಮುಂದಾಗಿರುವುದಕ್ಕೆ ಬೆಳ್ತಂಗಡಿ ವಕೀಲರ ಸಂಘದಿಂದ ತೀವ್ರ ಖಂಡನೆ

Suddi Udaya
error: Content is protected !!