September 6, 2026
Uncategorized

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಆ.16 ರಂದು ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ವೆಂಕಟರಮಣ ಭಟ್ಟಿ ಮತ್ತು ಅವರ ಕುಟುಂಬ ಸಮೇತ ದೇವರ ದರ್ಶನ ಪಡೆದರು.

ನ್ಯಾಯಾಧೀಶರನ್ನು ಧರ್ಮಸ್ಥಳ ದೇವಾಲಯದ ಮ್ಯಾನೇಜರ್ ಪಾರ್ಶ್ವನಾಥ್ ಅವರು ಸ್ವಾಗತಿಸಿ ದೇವರ ದರ್ಶನಕ್ಕೆ ಸಹಕರಿಸಿದರು.

Related posts

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಜಡಿಮಳೆ: ಧರ್ಮಸ್ಥಳ ಪಂಜುರ್ಲಿ ಗುರಿ ಶ್ರೀನಿವಾಸ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಮನೆಗೆ ಹಾನಿ

Suddi Udaya

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ ಇನ್ನೂ ಕೇವಲ 8 ದಿನ ಮಾತ್ರ

Suddi Udaya

ಪೆರಿಯಡ್ಕ ಬೆಳಾಲು ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya
error: Content is protected !!