September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

ಬೆಳ್ತಂಗಡಿ: ಮುಂಡೂರು ಗ್ರಾಮದ ಬಲ್ಲಿದಡ್ಡ ಮನೆ ನಿವಾಸಿ ಶ್ರೀಮತಿ ಶಿಲ್ಪಾ ರವರು ಸಂಘದ ಹಣವನ್ನು ಮುಂಡೂರಿನ ಕಛೇರಿಗೆ ಕಟ್ಟಿ ಬರುತ್ತೇನೆಂದು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುವ ಘಟನೆ ಆ.14ರಂದು ನಡೆದಿದೆ.

ಪತಿ ಹರೀಶ್ ಬಂಗೇರರವರ ದೂರಿನಂತೆ ಮುಂಡೂರು ಗ್ರಾಮದ ಬಲ್ಲಿದಡ್ಡ ಮನೆ ನಿವಾಸಿ ಶ್ರೀಮತಿ ಶಿಲ್ಪಾ (27 ವರ್ಷ) ಎಂಬವರು ಮಗಳು ವಂಶಿಕಾಳನ್ನು ಶಾಲೆಗೆ ಕರೆದುಕೊಂಡು ಹೋಗಿ ನಂತರ ಧರ್ಮಸ್ಥಳ ಸ್ವಸಹಾಯ ಸಂಘದ ಹಣವನ್ನು ಮುಂಡೂರಿನ ಕಛೇರಿಗೆ ಕಟ್ಟಿ ಬರುತ್ತೇನೆಂದು ಮೊಬೈಲ್ ಅನ್ನು ಮನೆಯಲ್ಲಿ ಬಿಟ್ಟು ಹೋದವರು ಮಗಳನ್ನು ನೆರೆಯ ಮನೆಯಲ್ಲಿ ಶಾಲೆಗೆ ಕರೆದುಕೊಂಡು ಹೋಗಲು ಹೇಳಿ ಹೋದವರು ವಾಪಾಸ್ಸು ಮನೆಗೂ ಬಾರದೇ ಸಂಘದ ಕಛೇರಿಗೂ ಹೋಗದೇ ಕಾಣೆಯಾಗಿರುತ್ತಾರೆ. ಇವರು 2021 ಅಕ್ಟೋಬರ್ ತಿಂಗಳಲ್ಲಿ ಕೂಡಾ ಮನೆಯಂದ ಟೈಲರಿಂಗ್ ಕೆಲಸಕ್ಕೆಂದು ಹೋದವರು ಕಾಣೆಯಾಗಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ಪೊಲೀಸರು ಬೆಂಗಳೂರಿನಲ್ಲಿ ಪತ್ತೆ ಮಾಡಿ ಕರೆದುಕೊಂಡು ಬರಲಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದೀಪಾವಳಿ ಆಚರಣೆ

Suddi Udaya

ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

Suddi Udaya

ಡಿಸಿ ಮನ್ನಾ ಜಮೀನು ಹಂಚಿಕೆ,: ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಹಾಗೂ ಸಚಿವ ಯು.ಟಿ ಖಾದರ್ ರವರನ್ನು ಭೇಟಿಯಾದ ದಲಿತ ನಾಯಕರು

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!