32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

ಲಾಯಿಲ: ಮುಹಿಯ್ಯುದ್ಧೀನ್ ಅರಬಿಕ್ ಮದರಸ ಕುಂಟಿನಿ ಇದರ ನೂತನ ಮದರಸ ಕಟ್ಟಡ ಉದ್ಘಾಟನಾ ಸಮಾರಂಭ ಆ. 16ರಂದು ಜುಮಾ ನಮಾಝಿನ ನಂತರ ನಡೆಯಿತು.

ಉದ್ಘಾಟನೆಯನ್ನು ಕಾಜೂರು ತಂಙಳಾದ ಅಸ್ಸಯ್ಯಿದ್ ಝೈನುಲ್ ಆಬಿದೀನ್ ನೆರವೇರಿಸಿ ದುವಾ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಗಾಗಿ ಹಗಲಿರುಳು ಶ್ರಮಿಸಿದ ಅಲ್-ಬುಖಾರಿ ಜುಮಾ ಮಸೀದಿಯ ಅಧ್ಯಕ್ಷರಾದ ಇಸ್ಮಾಯಿಲ್ ಸನಾ ಇವರನ್ನು ಪ್ರೀತಿಪೂರ್ವಕವಾಗಿ ಸನ್ಮಾನಿಸಲಾಯಿತು. ಅದೇ ರೀತಿ ಕಟ್ಟಡ ಕಾಮಗಾರಿಯನ್ನು ಕೇವಲ ಐದು ತಿಂಗಳಲ್ಲಿ ಪೂರ್ತಿಗೊಳಿಸಿಕೊಟ್ಟ ಕಾಂಟ್ರಾಕ್ಟರಾದ ರಿಯಾಝ್ ಪಾದೆ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ವೇದಿಕೆಯಲ್ಲಿ ಕೇಂದ್ರ ಜುಮಾ ಮಸೀದಿ ಅಧ್ಯಕ್ಷರಾದ ಬಿ.ಎಂ. ಅಬ್ದುಲ್ ಹಮೀದ್ ಹಾಜಿ, ಕಾರ್ಯದರ್ಶಿ ಮಹಮ್ಮದ್ ಕೆ.ಎಸ್.ಆರ್.ಟಿ.ಸಿ., ಖತೀಬರಾದ ಮಹಮ್ಮದ್ ಶರೀಫ್ ಸಖಾಫಿ, ಅಧ್ಯಾಪಕರಾದ ಸೈಫುದ್ಧೀನ್ ಹಾಸಿಮಿ, ಎಲ್ಲಾ ಕರಿಯದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಜಮಾಅತ್ ಬಾಂಧವರು ಉಪಸ್ಥಿತರಿದ್ದರು. ಸದರ್ ಉಸ್ತಾದರಾದ ಉಮರುಲ್ ಫಾರೂಕ್ ಸಅದಿ ಸ್ವಾಗತ ನೆರವೇರಿಸಿ ಧನ್ಯವಾದವಿತ್ತರು.

Related posts

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

Suddi Udaya

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಇಂದಿನಿಂದ ದ.ಕ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ: ಜಿಲ್ಲಾಧಿಕಾರಿ

Suddi Udaya

ಮಾ.10 ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಾಭಾವಿ ಸಭೆ

Suddi Udaya
error: Content is protected !!