July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರವರ ಜನ್ಮದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಸಹಸoಚಾಲಕ ಸಂದೀಪ್ ರೈ ಧರ್ಮಸ್ಥಳ ರವರಿಂದ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ವಿಶೇಷ ಭೋಜನ

ಕೊಕ್ಕಡ : ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಜನ್ಮದಿನದ ಪ್ರಯುಕ್ತ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ಮಧ್ಯಾಹ್ನದ ವಿಶೇಷ ಭೋಜನವನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಸಹಸಂಚಾಲಕ ಸಂದೀಪ್ ರೈ ಧರ್ಮಸ್ಥಳ ಏರ್ಪಡಿಸಿ ಶಾಸಕರಿಗೆ ಶುಭ ಹಾರೈಸುವ ಮೂಲಕ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ ನೆರವೇರಿಸಿದರು.


Related posts

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

Suddi Udaya

ಪುರಿಯ ಹಾಲಿನ ಸೊಸೈಟಿ ನೂತನ ಕಟ್ಟಡದ ಅನುದಾನಕ್ಕಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!