25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ರವರ ಹುಟ್ಟುಹಬ್ಬದ ಪ್ರಯುಕ್ತ, ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯ ರವರ ಅದ್ಭುತ ಕೈ ಚಳಕದಲ್ಲಿ ನೂಲಿನಲ್ಲಿ ಮೂಡಿಬಂದ ಶಾಸಕ ಹರೀಶ್ ಪೂಂಜರ ಚಿತ್ರವನ್ನು ಅವರ ನಿವಾಸದಲ್ಲಿ ಉಡುಗೊರೆಯಾಗಿ ನೀಡಿ ಹುಟ್ಟುಹಬ್ಬಕ್ಕೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸುರಕ್ಷಾ ಆಚಾರ್ಯ ರವರ ತಂದೆ ಚಂದ್ರಶೇಖರ ಆಚಾರ್ಯ ಉಪಸ್ಥಿತರಿದ್ದರು.

Related posts

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

Suddi Udaya

ಅಳದಂಗಡಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಆ. 27 ರಂದು ಹೊಸ ಎಟಿಎಂ ಮತ್ತು ಲಿಪ್ಟ್ ನ ಉದ್ಘಾಟನೆ

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಉಜಿರೆ: ಎಸ್.ಡಿ. ಎಮ್ ಆಂ.ಮಾ. ಶಾಲೆಯಲ್ಲಿ ದೀಪಾವಳಿಯ ಮಹತ್ವ ‘ಜ್ಞಾನ ಜ್ಯೋತಿ’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ‘ಮುಳಿಯ ಚಿನ್ನೋತ್ಸವ’ ವಿಶ್ವ ವಿನೂತನ ಚಿನ್ನಾಭರಣಗಳ ಹಬ್ಬಕ್ಕೆ ಚಾಲನೆ

Suddi Udaya
error: Content is protected !!