30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

ಕಳೆಂಜ ಗ್ರಾಮದ ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ 50,000 ಅನುದಾನದ ಮಂಜೂರಾತಿ ಪತ್ರವನ್ನು ಭಜನಾ ಮಂದಿರದ ಟ್ರಸ್ಟ್ ಅಧ್ಯಕ್ಷ ವಿನೋದರ ಗೌಡ ಹಾಗೂ ಪದಾಧಿಕಾರಿಗಳಿಗೆ ವಿತರಿಸಲಾಯಿತು.


ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ, ಭಜನಾ ಮಂಡಳಿ ಪದಾಧಿಕಾರಿಗಳಾದ ಹರೀಶ್ ಗೌಡ, ಚಂದ್ರಶೇಖರ ಗೌಡ, ವಿನಯ ಗೌಡ, ಬಾಬು ಗೌಡ, ವಾಸಪ್ಪ ಗೌಡ, ಲಕ್ಷ್ಮೀನಾರಾಯಣ, ಮಾದವ ಗೌಡ, ಗೋಪಾಲ ಗೌಡ, ಶಿವಪ್ಪ ಗೌಡ, ಕೇಶವ ಗೌಡ, ವಲಯ ಮೆಲ್ವಿಚ್ಜಾರಕ ರವೀಂದ್ರ ಬಿ ಹಾಗು ಸೇವಾಪ್ರತಿನಿಧಿ ಕುಮಾರಿ ಭವಾನಿ ಯವರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

Suddi Udaya

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಿಎಸ್‌ಐ ಧನರಾಜ್ ಟಿ.ಎಂ ಹಾಗೂ ಪುಂಜಾಲಕಟ್ಟೆ ಪಿಎಸ್‌ಐ ಓಡಿಯಪ್ಪ ವರ್ಗಾವಣೆ

Suddi Udaya

ಬಳ್ಳಮಂಜ ಬಸದಿಯಲ್ಲಿ 37ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya

ಪುಂಜಾಲಕಟ್ಟೆ ಚಾರ್ಮಾಡಿ ರಸ್ತೆ ಅಭಿವೃದ್ಧಿ ಅಗಲೀಕರಣ ಕಾಮಗಾರಿ ಆರಂಭ

Suddi Udaya
error: Content is protected !!