September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

ಕಳೆಂಜ ಗ್ರಾಮದ ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ 50,000 ಅನುದಾನದ ಮಂಜೂರಾತಿ ಪತ್ರವನ್ನು ಭಜನಾ ಮಂದಿರದ ಟ್ರಸ್ಟ್ ಅಧ್ಯಕ್ಷ ವಿನೋದರ ಗೌಡ ಹಾಗೂ ಪದಾಧಿಕಾರಿಗಳಿಗೆ ವಿತರಿಸಲಾಯಿತು.


ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ, ಭಜನಾ ಮಂಡಳಿ ಪದಾಧಿಕಾರಿಗಳಾದ ಹರೀಶ್ ಗೌಡ, ಚಂದ್ರಶೇಖರ ಗೌಡ, ವಿನಯ ಗೌಡ, ಬಾಬು ಗೌಡ, ವಾಸಪ್ಪ ಗೌಡ, ಲಕ್ಷ್ಮೀನಾರಾಯಣ, ಮಾದವ ಗೌಡ, ಗೋಪಾಲ ಗೌಡ, ಶಿವಪ್ಪ ಗೌಡ, ಕೇಶವ ಗೌಡ, ವಲಯ ಮೆಲ್ವಿಚ್ಜಾರಕ ರವೀಂದ್ರ ಬಿ ಹಾಗು ಸೇವಾಪ್ರತಿನಿಧಿ ಕುಮಾರಿ ಭವಾನಿ ಯವರು ಉಪಸ್ಥಿತರಿದ್ದರು

Related posts

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ” ಪ್ರಶಸ್ತಿ

Suddi Udaya

ಲಯನ್ಸ್ ಪ್ರಾಂತೀಯ ಸಮ್ಮೇಳನ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

Suddi Udaya

ಚಾರ್ಮಾಡಿ ಗ್ರಾ.ಪಂ. ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ

Suddi Udaya
error: Content is protected !!