23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

ಪಟ್ರಮೆ: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆ.16 ರಂದು ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮವು ಅನುವಂಶಿಕ ಆಡಳಿತ ಮೊಕ್ತೇಸರರು ನಿತೇಶ್ ಬಲ್ಲಾಳ್ ಇವರ ದಿವ್ಯ ಉಪಸ್ಥಿತಿಯಲ್ಲಿ ಊರ ಭಕ್ತ ಮಹನೀಯರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ನಂತರ ವಿಶೇಷ ಅಲಂಕಾರ ಪೂಜೆ ಹಾಗೂ ಮಹಾಮಂಗಳಾರತಿ ನಡೆದು ಪ್ರಸಾದ ವಿತರಣೆಯೊಂದಿಗೆ ಸಂಪನ್ನಗೊಂಡಿತು.

ಬಳಿಕ ವಿಶೇಷ ಅನ್ನಸಂತರ್ಪಣೆ ಉಳಿಯಬೀಡು ಮನೆತನದ ಸದಸ್ಯರಿಂದ ಹಾಗು ಅರ್ಚಕರಿಂದ ಅನ್ನದಾನ ಸೇವೆ ನಡೆಯಿತು.

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಬಳಂಜ ಬಿಲ್ಲವ ಸಂಘದಿಂದ ಗೌರವಾರ್ಪಣೆ

Suddi Udaya

ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ಭೂಸೇನೆಯಲ್ಲಿ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಮಾ.31 ರಂದು ಸೇವಾ ನಿವೃತ್ತಿ

Suddi Udaya
error: Content is protected !!