22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಅಧಿಕಾರಿಗಳಾದ ಜಿನೇಂದ್ರ ಕೋಟ್ಯಾನ್ ಅವರು ಇಂದು ಆ.16ರಂದು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಹಚ್ಚಾಡಿ, ಶ್ರೀ ಕ್ಷೇತ್ರ ಚಂದ್ರಪರ ಶಿಶಿಲ, ಪೆರ್ಮಾಣು ನಡ,
ಬಂಗಾಡಿ ಬಸದಿಗಳಿಗೆ ಭೇಟಿ ನೀಡಿ ಬಸದಿಗಳ ಜೀರ್ಣೋದ್ಧಾರಕ್ಕೆ ರಾಜ್ಯ ಸರ್ಕಾರದಿಂದ ಸಿಗುವ ಅನುದಾನದ ಬಗ್ಗೆ ಮಾಹಿತಿಗಳನ್ನು ನೀಡಿ ದಾಖಲಾತಿಗಳನ್ನು ನೀಡುವಂತೆ ಸಲಹೆ ನೀಡಿದರು.


ಇವರ ಜೊತೆ ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ, ನವೀನ್ ಚಂದ್ ಬಲ್ಲಾಳ್ ಹಚ್ಚಾಡಿ, ಶಶಿಕಿರಣ್ ಜೈನ್ ಬೆಳ್ತಂಗಡಿ, ಧನಂಜಯ ಅಜ್ರಿ ನಡ, ಯಶೋಧರ ಬಲ್ಲಾಳ್ ಬಂಗಾಡಿ ಅರಮನೆ, ವಿಕಾಸ್ ಜೈನ್ ನಡ, ಮುಂತಾದವರಿದ್ದು ಬಸದಿಗಳ ಬಗ್ಗೆ ಮಾಹಿತಿಗಳನ್ನು ನೀಡಿದರು. ಅಧಿಕಾರಿಗಳಿಗೆ ಡಾ. ಕೆ ಜಯಕೀರ್ತಿ ಜೈನ್ ಅಭಿನಂದನೆಗಳನ್ನು ಸಲ್ಲಿಸಿದರು.

Related posts

ಫೆ.4-5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ವಿಶೇಷ ಕಾರ್ಯಾಗಾರ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ: ರೂ. 50 ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಹೋಗಿದ್ದ ಮೂವರು: ನಕಲಿ ಚಿನ್ನದ ಆಸೆಗೆ ಮೂವರ ಬಲಿಯಾಯಿತೆ ಎಂಬ ಶಂಕೆ: ಸಮಗ್ರ ತನಿಖೆ ಬಳಿಕವಷ್ಟೇ ದೊರೆಯಲಿದೆ ಸ್ವಷ್ಟ ಮಾಹಿತಿ

Suddi Udaya
error: Content is protected !!