July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ: ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸೇವೆಗಳು ಸ್ಥಗಿತ

ಬೆಳ್ತಂಗಡಿ:ಕೋಲ್ಕತಾದ ಆರ್.ಜಿ. ಕಾರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿಯನ್ನು ಸಾಮೂಹಿಕವಾಗಿ ಅತ್ಯಾಚಾರ ವೆಸಗಿ ಕೊಲೆ ಮಾಡಿರುವ ಘಟನೆಯನ್ನು ಖಂಡಿಸಿ ಆ. 17ರಂದು ದೇಶದೆಲ್ಲೆಡೆ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದು, ಇದರ ಬಿಸಿ ಬೆಳ್ತಘಡಿ ತಾಲೂಕಿಗೆ ತಟ್ಟಿದೆ. ಭಾರತೀಯ ವೈದ್ಯಕೀಯ ಸಂಘದ ಆಶ್ರಯದಲ್ಲಿ ಆ. 17ರ ಬೆಳಗ್ಗೆ 6ರಿಂದ ಆ. 18ರ ಬೆಳಗ್ಗೆ 6ರ ವರೆಗೆ ಮುಷ್ಕರ ನಡೆಯಲಿದೆ.

ಈ ಅವಧಿಯಲ್ಲಿ ಎಲ್ಲ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ತುರ್ತು ಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸೇವೆಗಳು ಸ್ಥಗಿತವಾಗಲಿದೆ.

Related posts

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಜೇನು ಕೃಷಿ ತರಬೇತಿ ಕಾರ್ಯಾಗಾರ

Suddi Udaya

ವೈಯಕ್ತಿಕ ತೇಜೋವಧೆ ಸರಿಯಲ್ಲ: ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

Suddi Udaya

ನ.24: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಹಾಗೂ ಯುವ ಬಂಟರ ವಿಭಾಗದ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಆ.4: ಬೆಳ್ತಂಗಡಿಯಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya
error: Content is protected !!