25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಪಿಕಪ್ ವಾಹನ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಮೃತ್ಯು

ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಆ.13ರಂದು ಪಿಕಪ್ ವಾಹನ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳು ವಿದ್ಗಯಾರ್ಥಿ ಮಂಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಬೆಳಾಲು ಗ್ರಾಮದ ಮಂಜೊಟ್ಟು ನಿವಾಸಿ ಉಮೇಶ್ ಎಂಬವರ ಪುತ್ರ ಜೀವಾ ಉಮೇಶ್ (17ವ) ಎಂಬವರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ

Related posts

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

Suddi Udaya

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya

ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ರಕ್ಷಣೆ ನೀಡುವಂತೆ ಸಿ.ಎಂ ಮತ್ತು ಡಿಜಿಪಿಗೆ ಮನವಿ ನೀಡಿದ ಜಯಂತ್ ಟಿ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya

ಪೆರಿಯಶಾಂತಿ-ಕುದ್ರಾಯ: ಅನಧಿಕೃತ ಗೂಡಂಗಡಿಗಳ ತೆರವಿಗೆ ಅರಣ್ಯ ಇಲಾಖೆ ಸೂಚನೆ

Suddi Udaya

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya
error: Content is protected !!