July 23, 2026
ಅಪರಾಧ ಸುದ್ದಿ

ಪಿಕಪ್ ವಾಹನ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಮೃತ್ಯು

ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಆ.13ರಂದು ಪಿಕಪ್ ವಾಹನ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳು ವಿದ್ಗಯಾರ್ಥಿ ಮಂಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಬೆಳಾಲು ಗ್ರಾಮದ ಮಂಜೊಟ್ಟು ನಿವಾಸಿ ಉಮೇಶ್ ಎಂಬವರ ಪುತ್ರ ಜೀವಾ ಉಮೇಶ್ (17ವ) ಎಂಬವರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ

Related posts

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಕಲ್ಮಂಜ ನಿಡಿಗಲ್‌ನಲ್ಲಿ ಭೀಕರ ವಾಹನ ಅಪಘಾತ ಬೈಕ್‌ ಮತ್ತು ಸ್ಕಾಪಿ೯ಯೋ ನಡುವೆ ಅಪಘಾತ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

Suddi Udaya

ಉಜಿರೆ: ಅಂಗಡಿ-ಹೋಟೆಲ್ ಗೆ ನುಗ್ಗಿದ ಕಳ್ಳರು

Suddi Udaya

ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!