25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

ನಿಡ್ಲೆ: ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರ ಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವು ಆ.16 ರಂದು ನಾಗವೇಣಿ ಸಭಾ ಭವನ ಕಲ್ಕುಡ ಗುಡ್ಡೆ ಯಲ್ಲಿ ನೆರವೇರಿತು.

ವರಮಹಾಲಕ್ಷ್ಮಿ ಪೂಜಾ ಮಹತ್ವವನ್ನು ಕಡಬ ತಾಲೂಕಿನ ಪೂರ್ಣಿಮಾ ರವರು ತಿಳಿಸಿಕೊಟ್ಟರು. ವೇದವತಿ ಜನಾರ್ಧನ್ ನಿರೂಪಿಸಿ, ಮಾತೃ ಮಂಡಳಿ ಅಧ್ಯಕ್ಷೆ ಚಂದ್ರವತಿ ಕಾಟ್ಲಾ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಮಾತೃ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ವಕೀಲರ ಸಂಘದಿಂದ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

Suddi Udaya

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya

ಬಳ್ಳಮಂಜ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಕಣ್ಮಣ ಸೆಳೆದ ಬ್ರಹ್ಮರಥೋತ್ಸವ

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya
error: Content is protected !!