25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

ಬೆಳ್ತಂಗಡಿ; ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಶಾಸಕ ಹರೀಶ್ ಪೂಂಜ ಅವರ ಹುಟ್ಟುಹಬ್ಬವನ್ನು ಶಾಸಕರ ಗರ್ಡಾಡಿ ನಿವಾಸದಲ್ಲಿ ಆಚರಿಸಲಾಯಿತು.


ಹುಟ್ಟುಹಬ್ಬದ ಪ್ರಯುಕ್ತ ಕೇಕ್ ಕತ್ತರಿಸಿ ಸಮಿತಿ ಪದಾಧಿಕಾರಿಗಳು ಶುಭ ಕೋರಿದರು.
ಮೋರ್ಚಾದ ಅಧ್ಯಕ್ಷ ಪಿ.ಸಿ ಸೆಬಾಸ್ಟಿಯನ್ ಮುಂಡಾಜೆ, ಉಪಾಧ್ಯಕ್ಷರಾದ ಜೋಬಿ ಮಾಚಾರ್, ಬದ್ರುದ್ದೀನ್ ಕಾಜೂರು, ಪ್ರಧಾನ ಕಾರ್ಯದರ್ಶಿ ವಿಶಾಲ್, ಅಶ್ರಫ್, ಪದಾಧಿಕಾರಿಗಳಾದ ಹಂಝ, ಸುಬಿನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಿಲ್ವಿಯ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಹೆಚ್ ಪ್ರಸಾದ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya
error: Content is protected !!