22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

ಬೆಳ್ತಂಗಡಿ : ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಭಿಮಾನಿಗಳಿಂದ ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಸಕ ಹರೀಶ್ ಪೂಂಜಾರವರ ಹುಟ್ಟುಹಬ್ಬವನ್ನು ನಿವಾಸದಲ್ಲಿ ಕೇಕ್ ಕತ್ತರಿಸಿ, ಹೂಗುಚ್ಚ ನೀಡಿ ಶುಭಾಶಯ ಸಲ್ಲಿಸುವ ಮೂಲಕ ಆ 17 ರಂದು ಆಚರಿಸಲಾಯಿತು .

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ,ಕಾರ್ಯದರ್ಶಿ ಮಹೇಶ್ ಜೇoಕ್ಯಾರ್, ಮಂಡಲ ಕಾರ್ಯಾಲಯ ಕಾರ್ಯದರ್ಶಿ ಜಯಾನಂದ ಕಲ್ಲಾಪು, ಮಂಡಲ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು,ಪದ್ಮುಂಜ ಸಿ ಎ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ್ ಗೌಡ ಪಾoಜಾಳ, ಮೊಗ್ರು ಶಕ್ತಿ ಕೇಂದ್ರ ಪ್ರಮುಖ್ ಗಂಗಾಧರ ಪೂಜಾರಿ, ಬೈಪಾಡಿ ಬೂತ್ ಅಧ್ಯಕ್ಷರಾದ ಡೀಕಯ್ಯ ಗೌಡ, ಮೊಗ್ರು ಬೂತ್ ಅಧ್ಯಕ್ಷರಾದ ಶಿವಪ್ರಸಾದ್ ಗೌಡ ಸುದೆಪ್ಪಿಲ,ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಗೌಡ ಅಲೆಕ್ಕಿ,ಬಂದಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾವತಿ, ಸದಸ್ಯರಾದ ಚೇತನ್ ಪಾಲ್ತಿಮಾರು, ಪರಮೇಶ್ವರಿ ಕೆ ಗೌಡ ಪುಯಿಲ, ಸುಚಿತ್ರಾ ಮೂರ್ತಾಜೆ, ಅನಿತಾ ಕುರುಡಂಗೆ, ಭಾರತಿ ಕೊಡಿಯೇಲು, ವಿಮಲ ತಾರಿದಡಿ, ಪವಿತ್ರ ಮುರ,ಬೂತ್ ಕಾರ್ಯದರ್ಶಿ ಲೋಹಿತ್ ಸೋಣಕುಮೇರು, ಪ್ರಮುಖರಾದ ದಿನೇಶ್ ಗೌಡ ಅಡ್ಡಾರು ಉಪಸ್ಥಿತರಿದ್ದರು.

Related posts

ಉಜಿರೆ ರತ್ನಮಾನಸ ವಸತಿ ನಿಲಯದ ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya

ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

Suddi Udaya

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya
error: Content is protected !!