July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

ಬೆಳ್ತಂಗಡಿ : ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಭಿಮಾನಿಗಳಿಂದ ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಸಕ ಹರೀಶ್ ಪೂಂಜಾರವರ ಹುಟ್ಟುಹಬ್ಬವನ್ನು ನಿವಾಸದಲ್ಲಿ ಕೇಕ್ ಕತ್ತರಿಸಿ, ಹೂಗುಚ್ಚ ನೀಡಿ ಶುಭಾಶಯ ಸಲ್ಲಿಸುವ ಮೂಲಕ ಆ 17 ರಂದು ಆಚರಿಸಲಾಯಿತು .

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ,ಕಾರ್ಯದರ್ಶಿ ಮಹೇಶ್ ಜೇoಕ್ಯಾರ್, ಮಂಡಲ ಕಾರ್ಯಾಲಯ ಕಾರ್ಯದರ್ಶಿ ಜಯಾನಂದ ಕಲ್ಲಾಪು, ಮಂಡಲ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು,ಪದ್ಮುಂಜ ಸಿ ಎ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ್ ಗೌಡ ಪಾoಜಾಳ, ಮೊಗ್ರು ಶಕ್ತಿ ಕೇಂದ್ರ ಪ್ರಮುಖ್ ಗಂಗಾಧರ ಪೂಜಾರಿ, ಬೈಪಾಡಿ ಬೂತ್ ಅಧ್ಯಕ್ಷರಾದ ಡೀಕಯ್ಯ ಗೌಡ, ಮೊಗ್ರು ಬೂತ್ ಅಧ್ಯಕ್ಷರಾದ ಶಿವಪ್ರಸಾದ್ ಗೌಡ ಸುದೆಪ್ಪಿಲ,ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಗೌಡ ಅಲೆಕ್ಕಿ,ಬಂದಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾವತಿ, ಸದಸ್ಯರಾದ ಚೇತನ್ ಪಾಲ್ತಿಮಾರು, ಪರಮೇಶ್ವರಿ ಕೆ ಗೌಡ ಪುಯಿಲ, ಸುಚಿತ್ರಾ ಮೂರ್ತಾಜೆ, ಅನಿತಾ ಕುರುಡಂಗೆ, ಭಾರತಿ ಕೊಡಿಯೇಲು, ವಿಮಲ ತಾರಿದಡಿ, ಪವಿತ್ರ ಮುರ,ಬೂತ್ ಕಾರ್ಯದರ್ಶಿ ಲೋಹಿತ್ ಸೋಣಕುಮೇರು, ಪ್ರಮುಖರಾದ ದಿನೇಶ್ ಗೌಡ ಅಡ್ಡಾರು ಉಪಸ್ಥಿತರಿದ್ದರು.

Related posts

ಕಾರಿಂಜ ಶ್ರೀ ವನಶಾಸ್ತರ ಶ್ರೀ ವೀರಭದ್ರ ದೇವಸ್ಥಾನ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಆಕರ್ಷಣೀಯ ಸಖೀ ಮತಗಟ್ಟೆ

Suddi Udaya

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!