23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

ಉಜಿರೆ :ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇವರ ಸಹಕಾರದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆಯು ಎಸ್ ಪಿ ಆಯಿಲು ಮಿಲ್ ಸಭಾಂಗಣದಲ್ಲಿ ಆ16 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೇದಿಕೆಯ ಅಧ್ಯಕ್ಷೆ ಅಪರ್ಣ ಶಿವಕಾಂತ ಗೌಡ ವಹಿಸಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

ಶ್ರೀಮತಿ ಸುಲೋಚನಾ ಸಂಜೀವ ಗೌಡ ಪಾಂಚಜನ್ಯ ವರಮಹಾಲಕ್ಷ್ಮೀ ವ್ರತದ ಮಹತ್ವವನ್ನು ತಿಳಿಸಿದರು.

ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ರಂಜನ್ ಜಿ ಗೌಡ,ದಾಮೋದರ ಗೌಡ ಸುರುಳಿ ನಿರ್ದೇಶಕರು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿ ಉಜಿರೆ, ಜೊತೆ ಕಾರ್ಯದರ್ಶಿ, ಒಕ್ಕಲಿಗ ಗೌಡರ ಸೇವಾ ಸಂಘ ದ. ಕ,ಸೌಮ್ಯಲತ ಜಯಂತ ಗೌಡ,ದ.ಕ ಒಕ್ಕಲಿಗ ಸೇವಾ ಸಂಘದ ಸದಸ್ಯ ವಿಜಯ್ ಗೌಡ ವೇಣೂರು,ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಮoಜ,ಜೊತೆ ಕಾರ್ಯದರ್ಶಿ ಸೂರಜ್ ವಳಂಬ್ರ, ಸದಸ್ಯರು ಒಕ್ಕಲಿಗರ ಸೇವಾ ಸಂಘ ದ.ಕ ಜಿಲ್ಲೆ ಉಪಸ್ಥಿತರಿದ್ದರು.

ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಕೇರಿಮಾರು ಬಾಲಕೃಷ್ಣ ಗೌಡರು ಪ್ರಸ್ತಾವಿಕ ಮಾತನಾಡಿದರು.
ಶ್ರೀಮತಿ ಯಶೋದಾ ರಾಘವೇಂದ್ರ ಗೌಡ ಸ್ವಾಗತಿಸಿ,ಅನುಪಮಾ ಸತೀಶ್ ಗೌಡ ಧನ್ಯವಾದವಿತ್ತರು. ಪ್ರಕಾಶ್ ಗೌಡ ಕೆದ್ಲ ನಿರೂಪಿಸಿದರು.

Related posts

ಲಯನ್ಸ್ ಕ್ಲಬ್ ನಿಂದ ಸ್ವಾತಂತ್ರೋತ್ಸವ ಆಚರಣೆ, ಪ್ರತಿಭಾ ಪ್ರೋತ್ಸಾಹ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

Suddi Udaya

ಜ.27: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

Suddi Udaya

ಮಂಗಳೂರಿನ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಹೊರಕಾಣಿಕೆ ಸಮರ್ಪಣೆ

Suddi Udaya
error: Content is protected !!