April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

ಉಜಿರೆ :ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇವರ ಸಹಕಾರದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆಯು ಎಸ್ ಪಿ ಆಯಿಲು ಮಿಲ್ ಸಭಾಂಗಣದಲ್ಲಿ ಆ16 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೇದಿಕೆಯ ಅಧ್ಯಕ್ಷೆ ಅಪರ್ಣ ಶಿವಕಾಂತ ಗೌಡ ವಹಿಸಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

ಶ್ರೀಮತಿ ಸುಲೋಚನಾ ಸಂಜೀವ ಗೌಡ ಪಾಂಚಜನ್ಯ ವರಮಹಾಲಕ್ಷ್ಮೀ ವ್ರತದ ಮಹತ್ವವನ್ನು ತಿಳಿಸಿದರು.

ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ರಂಜನ್ ಜಿ ಗೌಡ,ದಾಮೋದರ ಗೌಡ ಸುರುಳಿ ನಿರ್ದೇಶಕರು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿ ಉಜಿರೆ, ಜೊತೆ ಕಾರ್ಯದರ್ಶಿ, ಒಕ್ಕಲಿಗ ಗೌಡರ ಸೇವಾ ಸಂಘ ದ. ಕ,ಸೌಮ್ಯಲತ ಜಯಂತ ಗೌಡ,ದ.ಕ ಒಕ್ಕಲಿಗ ಸೇವಾ ಸಂಘದ ಸದಸ್ಯ ವಿಜಯ್ ಗೌಡ ವೇಣೂರು,ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಮoಜ,ಜೊತೆ ಕಾರ್ಯದರ್ಶಿ ಸೂರಜ್ ವಳಂಬ್ರ, ಸದಸ್ಯರು ಒಕ್ಕಲಿಗರ ಸೇವಾ ಸಂಘ ದ.ಕ ಜಿಲ್ಲೆ ಉಪಸ್ಥಿತರಿದ್ದರು.

ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಕೇರಿಮಾರು ಬಾಲಕೃಷ್ಣ ಗೌಡರು ಪ್ರಸ್ತಾವಿಕ ಮಾತನಾಡಿದರು.
ಶ್ರೀಮತಿ ಯಶೋದಾ ರಾಘವೇಂದ್ರ ಗೌಡ ಸ್ವಾಗತಿಸಿ,ಅನುಪಮಾ ಸತೀಶ್ ಗೌಡ ಧನ್ಯವಾದವಿತ್ತರು. ಪ್ರಕಾಶ್ ಗೌಡ ಕೆದ್ಲ ನಿರೂಪಿಸಿದರು.

Related posts

ರಾಜ್ಯದ ಜನರ ತೀರ್ಮಾನ, ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ: ಪ್ರತಾಪಸಿಂಹ ನಾಯಕ್

Suddi Udaya

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

Suddi Udaya

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya
error: Content is protected !!