September 6, 2026
Uncategorized

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಆ.16 ರಂದು ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ವೆಂಕಟರಮಣ ಭಟ್ಟಿ ಮತ್ತು ಅವರ ಕುಟುಂಬ ಸಮೇತ ದೇವರ ದರ್ಶನ ಪಡೆದರು.

ನ್ಯಾಯಾಧೀಶರನ್ನು ಧರ್ಮಸ್ಥಳ ದೇವಾಲಯದ ಮ್ಯಾನೇಜರ್ ಪಾರ್ಶ್ವನಾಥ್ ಅವರು ಸ್ವಾಗತಿಸಿ ದೇವರ ದರ್ಶನಕ್ಕೆ ಸಹಕರಿಸಿದರು.

Related posts

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ

Suddi Udaya

ಬೆಳ್ತಂಗಡಿ :ರಿಕ್ಷಾ ಚಾಲಕ ನೀಲಯ್ಯ ಗೌಡ ನಿಧನ

Suddi Udaya

ಮಾ.30-ಎ.6: ಬಳಂಜ ಶ್ರೀ ಪಂಚಲಿಂಗೇಶ್ವರ- ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!