July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರವರ ಜನ್ಮದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಸಹಸoಚಾಲಕ ಸಂದೀಪ್ ರೈ ಧರ್ಮಸ್ಥಳ ರವರಿಂದ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ವಿಶೇಷ ಭೋಜನ

ಕೊಕ್ಕಡ : ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಜನ್ಮದಿನದ ಪ್ರಯುಕ್ತ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ಮಧ್ಯಾಹ್ನದ ವಿಶೇಷ ಭೋಜನವನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಸಹಸಂಚಾಲಕ ಸಂದೀಪ್ ರೈ ಧರ್ಮಸ್ಥಳ ಏರ್ಪಡಿಸಿ ಶಾಸಕರಿಗೆ ಶುಭ ಹಾರೈಸುವ ಮೂಲಕ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ ನೆರವೇರಿಸಿದರು.


Related posts

ಪುಂಜಾಲಕಟ್ಟೆ: ಕಾವಳಕಟ್ಟೆ ಮುಂಡಬೈಲು ನಿವಾಸಿ ಶತಾಯುಷಿ ರುಕ್ಮಿಣಿ ನಿಧನ

Suddi Udaya

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ: ಸ೦ಘದ ಸದಸ್ಯರಿಗೆ 20% ಡಿವಿಡೆಂಟ್ ಘೋಷಣೆ.

Suddi Udaya

ನಡ : ಮಂಜೊಟ್ಟಿ ಬಿ.ಕೆ ಹರಿಪ್ರಸಾದ್ ಅನುದಾನದಲ್ಲಿ ನಿರ್ಮಾಣವಾದ ಆಟೋ ನಿಲ್ದಾಣ ಉದ್ಘಾಟನೆ

Suddi Udaya
error: Content is protected !!