25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಕುಪ್ಪೆ ಟ್ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಕುಪ್ಪೆ ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಆ.17ರಂದು ಸಂಜೆ ನಡೆದಿದೆ.
ಮೃತಪಟ್ಟ ಬಾಲಕನನ್ನು ತುರ್ಕಳಿಕೆ ಕರಂಕಿತೋಡಿ ನಿವಾಸಿ ಮುಸ್ತಫಾ ರವರ ಮಗ ಮುಹಮ್ಮದ್ ತಂಝಿರ್ (14ವ) ಎಂದು ಗುರುತಿಸಲಾಗಿದೆ.
ತಂಝೀರ್ ಕುಟುಂಬದಲ್ಲಿ ಒಂದೇ ತಿಂಗಳ ಅಂತರದಲ್ಲಿ
ಮರಣವಾಗಿದ್ದು, ಇದು ಇಂದು ಮೂರನೇ ಮೃತಪಟ್ಟ ಬಾಲಕನ ತಂದೆಯ ತಾಯಿ ಮೃತಪಟ್ಟ ಹತ್ತು ದಿವಸದಲ್ಲಿ ಮುಸ್ತಫಾ ರವರ ತಮ್ಮನ ಪತ್ನಿ ಮೃತಪಟ್ಟಿದ್ದು, ಇದೀಗ ಪುಟ್ಟ ಬಾಲಕ ತಂಝಿರ್ ನ ಅಕಾಲಿಕ ಮರಣದಿಂದಾಗಿ ಕುಟುಂಬದಲ್ಲಿ ಶೋಕ ಸಾಗರ ಆವರಿಸಿದೆ.

Related posts

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ, ಮೂರು ಆರೋಪಿಗಳ ಸೆರೆ

Suddi Udaya

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಬೆಳ್ತಂಗಡಿಯ ಯುವಕ ಗುಜರಾತ್ ನಲ್ಲಿ ಆತ್ಮಹತ್ಯೆ: ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ

Suddi Udaya

ಕರಿಮಣೇಲಿನ ಯುವತಿ ನಾಪತ್ತೆ: ಪೊಲೀಸ್ ದೂರು ದಾಖಲು

Suddi Udaya

ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ

Suddi Udaya
error: Content is protected !!