September 6, 2026
ಅಪರಾಧ ಸುದ್ದಿ

ಕುಪ್ಪೆ ಟ್ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಕುಪ್ಪೆ ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಆ.17ರಂದು ಸಂಜೆ ನಡೆದಿದೆ.
ಮೃತಪಟ್ಟ ಬಾಲಕನನ್ನು ತುರ್ಕಳಿಕೆ ಕರಂಕಿತೋಡಿ ನಿವಾಸಿ ಮುಸ್ತಫಾ ರವರ ಮಗ ಮುಹಮ್ಮದ್ ತಂಝಿರ್ (14ವ) ಎಂದು ಗುರುತಿಸಲಾಗಿದೆ.
ತಂಝೀರ್ ಕುಟುಂಬದಲ್ಲಿ ಒಂದೇ ತಿಂಗಳ ಅಂತರದಲ್ಲಿ
ಮರಣವಾಗಿದ್ದು, ಇದು ಇಂದು ಮೂರನೇ ಮೃತಪಟ್ಟ ಬಾಲಕನ ತಂದೆಯ ತಾಯಿ ಮೃತಪಟ್ಟ ಹತ್ತು ದಿವಸದಲ್ಲಿ ಮುಸ್ತಫಾ ರವರ ತಮ್ಮನ ಪತ್ನಿ ಮೃತಪಟ್ಟಿದ್ದು, ಇದೀಗ ಪುಟ್ಟ ಬಾಲಕ ತಂಝಿರ್ ನ ಅಕಾಲಿಕ ಮರಣದಿಂದಾಗಿ ಕುಟುಂಬದಲ್ಲಿ ಶೋಕ ಸಾಗರ ಆವರಿಸಿದೆ.

Related posts

ಸ್ನೇಹಿತನ ಜೊತೆ ಉತ್ತರ ಪ್ರದೇಶಕ್ಕೆ ಹೋಗಿದ್ದ ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ಡೀಕಯ್ಯನಾಪತ್ತೆ

Suddi Udaya

ಮಕ್ಕಳ ಜೊತೆ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತ್ಯು

Suddi Udaya

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಪ್ರಾಪ್ತ ಬಾಲಕನ ಅಪಹರಿಸಿ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya

ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯ ಇಂದಿನ ಮಹಜರು ಅಂತ್ಯಗೊಳಿಸಿದ ಸಿಐಡಿ ತಂಡ

Suddi Udaya
error: Content is protected !!