July 23, 2026
ಅಪರಾಧ ಸುದ್ದಿ

ಕುಪ್ಪೆ ಟ್ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಕುಪ್ಪೆ ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಆ.17ರಂದು ಸಂಜೆ ನಡೆದಿದೆ.
ಮೃತಪಟ್ಟ ಬಾಲಕನನ್ನು ತುರ್ಕಳಿಕೆ ಕರಂಕಿತೋಡಿ ನಿವಾಸಿ ಮುಸ್ತಫಾ ರವರ ಮಗ ಮುಹಮ್ಮದ್ ತಂಝಿರ್ (14ವ) ಎಂದು ಗುರುತಿಸಲಾಗಿದೆ.
ತಂಝೀರ್ ಕುಟುಂಬದಲ್ಲಿ ಒಂದೇ ತಿಂಗಳ ಅಂತರದಲ್ಲಿ
ಮರಣವಾಗಿದ್ದು, ಇದು ಇಂದು ಮೂರನೇ ಮೃತಪಟ್ಟ ಬಾಲಕನ ತಂದೆಯ ತಾಯಿ ಮೃತಪಟ್ಟ ಹತ್ತು ದಿವಸದಲ್ಲಿ ಮುಸ್ತಫಾ ರವರ ತಮ್ಮನ ಪತ್ನಿ ಮೃತಪಟ್ಟಿದ್ದು, ಇದೀಗ ಪುಟ್ಟ ಬಾಲಕ ತಂಝಿರ್ ನ ಅಕಾಲಿಕ ಮರಣದಿಂದಾಗಿ ಕುಟುಂಬದಲ್ಲಿ ಶೋಕ ಸಾಗರ ಆವರಿಸಿದೆ.

Related posts

ನೊಂದವರಿಗೆ ಸಹಾಯ ಮಾಡುತ್ತಿರುವುದಾಗಿ ಹೇಳಿ ರೂ.3.20 ಲಕ್ಷ ವಂಚನೆ ಆರೋಪ ಬೆಂಗಳೂರಿನ ಮಹಿಳೆ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ ಪ್ರಕರಣ: ಆರೋಪಿಗಳು 6 ದಿನ ಪೊಲೀಸ್ ಕಷ್ಟಡಿಗೆ

Suddi Udaya
error: Content is protected !!