September 6, 2026
Uncategorized

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

ಉಜಿರೆ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ವಿವಿಧ ರೀತಿಯಲ್ಲಿ ಸಹಕರಿಸುತ್ತಿರುವ ಮಹನೀಯರಾದ ಅಕ್ಷರ ಪ್ರಿಂಟರ್ಸ್ ಮಾಲಕ ಅನಿಲ್ ಕುಮಾರ್ ಶಿಬಾಜೆ,ಯೂಪ್ಲಸ್ ಚಾನೆಲ್ ಮುಖ್ಯಸ್ಥ ದಿನೇಶ್ ಕೋಟ್ಯಾನ್,ಪ್ರಮುಖರಾದರಾಘವೇಂದ್ರ ನಿಡಿಗಲ್ರಶ್ಮಿ ಸ್ಟುಡಿಯೋ ಮಾಲಕ ರಾಮಕೃಷ್ಣ ರೈ,ಯಶೋಧರ ನಾಯ್ಕ್ ಇವರನ್ನು ಸನ್ಮಾನಿಸಲಾಯಿತು.

ಈ‌ ಸಂದರ್ಭದಲ್ಲಿ ಸಿರಿ ಸಂಸ್ಥೆಯ ವ್ಯವಸ್ಥಾಪನಾ ನಿರ್ದೇಶಕ ಕೆ.ಎಮ್, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್,ರಾಜೇಶ್ ಪೈ,ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ,ಸುರಕ್ಷಾ ಮೆಡಿಕಲ್ ನ ಶ್ರೀಧರ್ ಕೆ.ವಿ,ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್ ಉಪಸ್ಥಿತರಿದ್ದರು.

Related posts

ಜು.7: ಶಾಸಕ ಹರೀಶ್ ಪೂಂಜ ರವರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳದಲ್ಲಿ ಜನಸ್ಪಂದನ ಸಭೆ

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ

Suddi Udaya
error: Content is protected !!