April 2, 2025
ಧಾರ್ಮಿಕ

ಆ.21 : ಅಳದಂಗಡಿ ಸೋಮನಾಥೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ನಾಲ್ಕೆತ್ತು ಕಂಬಳ

ಅಳದಂಗಡಿ: ಅಳದಂಗಡಿ ಅರಮನೆ ವ್ಯಾಪ್ತಿಯ ನಾಲ್ಕೆತ್ತು ಕಂಬಳ ಆ.21ರಂದು ನಡೆಯಲಿದೆ ಎಂದು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ ತಿಳಿಸಿದ್ದಾರೆ.

ಅಳದಂಗಡಿ ಅಜಿಲ ಸೀಮೆ ವ್ಯಾಪ್ತಿಯಲ್ಲಿ ಸಾಗುವಳಿಯ ಆರಂಭದ ಅಂಗವಾಗಿ ಅಳದಂಗಡಿ ಸೋಮನಾಥೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ನಾಲ್ಕೇತ್ತು ಕಂಬಳ ನಡೆಯುವುದು
ತುಳುನಾಡಿನ ವಿಶೇಷತೆ ಯಲ್ಲಿ ಒಂದಾಗಿದೆ. ಈ ಕಟ್ಟುಪಾಡು ತುಳುನಾಡಿನಲ್ಲಿ ಕೆಲವೇ ಕಡೆಗಳಲ್ಲಿ ನಡೆಯುತ್ತಿದೆ. ದೇವರ ಗದ್ದೆಯಲ್ಲಿ ನಾಲ್ಕೆತ್ತು ಕಂಬಳ ನಡೆದ ನಂತರವೇ ಸೀಮೆ ವ್ಯಾಪ್ತಿಯಲ್ಲಿ ಗದ್ದೆಯಲ್ಲಿ ಬೇಸಾಯ ಆರಂಭಿಸುವುದು ಮೂತ೯ವಾಗಿದೆ ಈ ಕಂಬಳರ ವಿಶೇಷತೆಯಾಗಿದೆ.
ಈ ಪವಿತ್ರ ಕಾಯ೯ಕ್ರಮವನ್ನು ಸೀಮೆಯ ಗುರಿಕಾರರು, ಸೀಮೆಯ ಭಕ್ತರು ಅರಮನೆಯ ಪಟ್ಟದ ಚಾವಡಿಯಲ್ಲಿ ಚಾವಡಿ ನಾಯಕರು, ಆಸ್ರಣ್ಣರು, ಗುರಿಕಾರರು, ನಿಧಾ೯ರ ಮಾಡಿದಂತೆ ಕಾಯ೯ಕ್ರಮ ನಡೆಯುತ್ತಿದೆ.

Related posts

25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದ 34 ನೇ ವಷ೯ದ ಸಾರ್ವಜನಿಕ ಶ್ರೀ ಶಾರಾದೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ : ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!