25.8 C
ಪುತ್ತೂರು, ಬೆಳ್ತಂಗಡಿ
March 6, 2026
ಧಾರ್ಮಿಕ

ಆ.21 : ಅಳದಂಗಡಿ ಸೋಮನಾಥೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ನಾಲ್ಕೆತ್ತು ಕಂಬಳ

ಅಳದಂಗಡಿ: ಅಳದಂಗಡಿ ಅರಮನೆ ವ್ಯಾಪ್ತಿಯ ನಾಲ್ಕೆತ್ತು ಕಂಬಳ ಆ.21ರಂದು ನಡೆಯಲಿದೆ ಎಂದು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ ತಿಳಿಸಿದ್ದಾರೆ.

ಅಳದಂಗಡಿ ಅಜಿಲ ಸೀಮೆ ವ್ಯಾಪ್ತಿಯಲ್ಲಿ ಸಾಗುವಳಿಯ ಆರಂಭದ ಅಂಗವಾಗಿ ಅಳದಂಗಡಿ ಸೋಮನಾಥೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ನಾಲ್ಕೇತ್ತು ಕಂಬಳ ನಡೆಯುವುದು
ತುಳುನಾಡಿನ ವಿಶೇಷತೆ ಯಲ್ಲಿ ಒಂದಾಗಿದೆ. ಈ ಕಟ್ಟುಪಾಡು ತುಳುನಾಡಿನಲ್ಲಿ ಕೆಲವೇ ಕಡೆಗಳಲ್ಲಿ ನಡೆಯುತ್ತಿದೆ. ದೇವರ ಗದ್ದೆಯಲ್ಲಿ ನಾಲ್ಕೆತ್ತು ಕಂಬಳ ನಡೆದ ನಂತರವೇ ಸೀಮೆ ವ್ಯಾಪ್ತಿಯಲ್ಲಿ ಗದ್ದೆಯಲ್ಲಿ ಬೇಸಾಯ ಆರಂಭಿಸುವುದು ಮೂತ೯ವಾಗಿದೆ ಈ ಕಂಬಳರ ವಿಶೇಷತೆಯಾಗಿದೆ.
ಈ ಪವಿತ್ರ ಕಾಯ೯ಕ್ರಮವನ್ನು ಸೀಮೆಯ ಗುರಿಕಾರರು, ಸೀಮೆಯ ಭಕ್ತರು ಅರಮನೆಯ ಪಟ್ಟದ ಚಾವಡಿಯಲ್ಲಿ ಚಾವಡಿ ನಾಯಕರು, ಆಸ್ರಣ್ಣರು, ಗುರಿಕಾರರು, ನಿಧಾ೯ರ ಮಾಡಿದಂತೆ ಕಾಯ೯ಕ್ರಮ ನಡೆಯುತ್ತಿದೆ.

Related posts

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

Suddi Udaya

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ : ಎಸ್.ಐ.ಟಿ ತನಿಖೆ ಹೆಸರಿನಲ್ಲಿ ಶ್ರೀ ಕ್ಷೇತ್ರದ ವಿರುದ್ಧ ವ್ಯವಸ್ಥಿತ ಪಿತೂರಿ: ವಿಜಯೇಂದ್ರ

Suddi Udaya

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

Suddi Udaya

ಬೆಳ್ತಂಗಡಿ: 51ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ಉದ್ಘಾಟನೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮ ಕಲಶೋತ್ಸವ : ಸಮಾಲೋಚನಾ ಸಭೆ

Suddi Udaya
error: Content is protected !!