24.7 C
ಪುತ್ತೂರು, ಬೆಳ್ತಂಗಡಿ
May 18, 2025
ಧಾರ್ಮಿಕ

ಆ.21 : ಅಳದಂಗಡಿ ಸೋಮನಾಥೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ನಾಲ್ಕೆತ್ತು ಕಂಬಳ

ಅಳದಂಗಡಿ: ಅಳದಂಗಡಿ ಅರಮನೆ ವ್ಯಾಪ್ತಿಯ ನಾಲ್ಕೆತ್ತು ಕಂಬಳ ಆ.21ರಂದು ನಡೆಯಲಿದೆ ಎಂದು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ ತಿಳಿಸಿದ್ದಾರೆ.

ಅಳದಂಗಡಿ ಅಜಿಲ ಸೀಮೆ ವ್ಯಾಪ್ತಿಯಲ್ಲಿ ಸಾಗುವಳಿಯ ಆರಂಭದ ಅಂಗವಾಗಿ ಅಳದಂಗಡಿ ಸೋಮನಾಥೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ನಾಲ್ಕೇತ್ತು ಕಂಬಳ ನಡೆಯುವುದು
ತುಳುನಾಡಿನ ವಿಶೇಷತೆ ಯಲ್ಲಿ ಒಂದಾಗಿದೆ. ಈ ಕಟ್ಟುಪಾಡು ತುಳುನಾಡಿನಲ್ಲಿ ಕೆಲವೇ ಕಡೆಗಳಲ್ಲಿ ನಡೆಯುತ್ತಿದೆ. ದೇವರ ಗದ್ದೆಯಲ್ಲಿ ನಾಲ್ಕೆತ್ತು ಕಂಬಳ ನಡೆದ ನಂತರವೇ ಸೀಮೆ ವ್ಯಾಪ್ತಿಯಲ್ಲಿ ಗದ್ದೆಯಲ್ಲಿ ಬೇಸಾಯ ಆರಂಭಿಸುವುದು ಮೂತ೯ವಾಗಿದೆ ಈ ಕಂಬಳರ ವಿಶೇಷತೆಯಾಗಿದೆ.
ಈ ಪವಿತ್ರ ಕಾಯ೯ಕ್ರಮವನ್ನು ಸೀಮೆಯ ಗುರಿಕಾರರು, ಸೀಮೆಯ ಭಕ್ತರು ಅರಮನೆಯ ಪಟ್ಟದ ಚಾವಡಿಯಲ್ಲಿ ಚಾವಡಿ ನಾಯಕರು, ಆಸ್ರಣ್ಣರು, ಗುರಿಕಾರರು, ನಿಧಾ೯ರ ಮಾಡಿದಂತೆ ಕಾಯ೯ಕ್ರಮ ನಡೆಯುತ್ತಿದೆ.

Related posts

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya

ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya
error: Content is protected !!