22.6 C
ಪುತ್ತೂರು, ಬೆಳ್ತಂಗಡಿ
July 23, 2026
ಧಾರ್ಮಿಕ

ಆ.21 : ಅಳದಂಗಡಿ ಸೋಮನಾಥೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ನಾಲ್ಕೆತ್ತು ಕಂಬಳ

ಅಳದಂಗಡಿ: ಅಳದಂಗಡಿ ಅರಮನೆ ವ್ಯಾಪ್ತಿಯ ನಾಲ್ಕೆತ್ತು ಕಂಬಳ ಆ.21ರಂದು ನಡೆಯಲಿದೆ ಎಂದು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ ತಿಳಿಸಿದ್ದಾರೆ.

ಅಳದಂಗಡಿ ಅಜಿಲ ಸೀಮೆ ವ್ಯಾಪ್ತಿಯಲ್ಲಿ ಸಾಗುವಳಿಯ ಆರಂಭದ ಅಂಗವಾಗಿ ಅಳದಂಗಡಿ ಸೋಮನಾಥೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ನಾಲ್ಕೇತ್ತು ಕಂಬಳ ನಡೆಯುವುದು
ತುಳುನಾಡಿನ ವಿಶೇಷತೆ ಯಲ್ಲಿ ಒಂದಾಗಿದೆ. ಈ ಕಟ್ಟುಪಾಡು ತುಳುನಾಡಿನಲ್ಲಿ ಕೆಲವೇ ಕಡೆಗಳಲ್ಲಿ ನಡೆಯುತ್ತಿದೆ. ದೇವರ ಗದ್ದೆಯಲ್ಲಿ ನಾಲ್ಕೆತ್ತು ಕಂಬಳ ನಡೆದ ನಂತರವೇ ಸೀಮೆ ವ್ಯಾಪ್ತಿಯಲ್ಲಿ ಗದ್ದೆಯಲ್ಲಿ ಬೇಸಾಯ ಆರಂಭಿಸುವುದು ಮೂತ೯ವಾಗಿದೆ ಈ ಕಂಬಳರ ವಿಶೇಷತೆಯಾಗಿದೆ.
ಈ ಪವಿತ್ರ ಕಾಯ೯ಕ್ರಮವನ್ನು ಸೀಮೆಯ ಗುರಿಕಾರರು, ಸೀಮೆಯ ಭಕ್ತರು ಅರಮನೆಯ ಪಟ್ಟದ ಚಾವಡಿಯಲ್ಲಿ ಚಾವಡಿ ನಾಯಕರು, ಆಸ್ರಣ್ಣರು, ಗುರಿಕಾರರು, ನಿಧಾ೯ರ ಮಾಡಿದಂತೆ ಕಾಯ೯ಕ್ರಮ ನಡೆಯುತ್ತಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ 12ನೇ ವಷ೯ದ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಶಿವನಾಮ ಸ್ಮರಣೆಯೊಂದಿಗೆ ಭಕ್ತರ ಹೆಜ್ಜೆ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

Suddi Udaya

ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ ಸಂಪನ್ನ: ವೈಭವ ಪೂರ್ಣವಾಗಿ ನಡೆದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

Suddi Udaya

ಆಪರೇಷನ್ ಸಿಂದೂರ್ ಯಶಸ್ವಿ ಕಾರ್ಯಾಚರಣೆ ಭಾರತೀಯ ಸೈನ್ಯ ಹಾಗೂ ಸೈನಿಕರಿಗೆ ಶಕ್ತಿ ತುಂಬಲು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ‘ಸಾಮೂಹಿಕ ವಿಷ್ಟು ಸಹಸ್ರನಾಮ ಪಠಣ’

Suddi Udaya
error: Content is protected !!