23.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ಆ.21 : ಅಳದಂಗಡಿ ಸೋಮನಾಥೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ನಾಲ್ಕೆತ್ತು ಕಂಬಳ

ಅಳದಂಗಡಿ: ಅಳದಂಗಡಿ ಅರಮನೆ ವ್ಯಾಪ್ತಿಯ ನಾಲ್ಕೆತ್ತು ಕಂಬಳ ಆ.21ರಂದು ನಡೆಯಲಿದೆ ಎಂದು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ ತಿಳಿಸಿದ್ದಾರೆ.

ಅಳದಂಗಡಿ ಅಜಿಲ ಸೀಮೆ ವ್ಯಾಪ್ತಿಯಲ್ಲಿ ಸಾಗುವಳಿಯ ಆರಂಭದ ಅಂಗವಾಗಿ ಅಳದಂಗಡಿ ಸೋಮನಾಥೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ನಾಲ್ಕೇತ್ತು ಕಂಬಳ ನಡೆಯುವುದು
ತುಳುನಾಡಿನ ವಿಶೇಷತೆ ಯಲ್ಲಿ ಒಂದಾಗಿದೆ. ಈ ಕಟ್ಟುಪಾಡು ತುಳುನಾಡಿನಲ್ಲಿ ಕೆಲವೇ ಕಡೆಗಳಲ್ಲಿ ನಡೆಯುತ್ತಿದೆ. ದೇವರ ಗದ್ದೆಯಲ್ಲಿ ನಾಲ್ಕೆತ್ತು ಕಂಬಳ ನಡೆದ ನಂತರವೇ ಸೀಮೆ ವ್ಯಾಪ್ತಿಯಲ್ಲಿ ಗದ್ದೆಯಲ್ಲಿ ಬೇಸಾಯ ಆರಂಭಿಸುವುದು ಮೂತ೯ವಾಗಿದೆ ಈ ಕಂಬಳರ ವಿಶೇಷತೆಯಾಗಿದೆ.
ಈ ಪವಿತ್ರ ಕಾಯ೯ಕ್ರಮವನ್ನು ಸೀಮೆಯ ಗುರಿಕಾರರು, ಸೀಮೆಯ ಭಕ್ತರು ಅರಮನೆಯ ಪಟ್ಟದ ಚಾವಡಿಯಲ್ಲಿ ಚಾವಡಿ ನಾಯಕರು, ಆಸ್ರಣ್ಣರು, ಗುರಿಕಾರರು, ನಿಧಾ೯ರ ಮಾಡಿದಂತೆ ಕಾಯ೯ಕ್ರಮ ನಡೆಯುತ್ತಿದೆ.

Related posts

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿ ಭೇಟಿ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!