23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಆ.21 : ಅಳದಂಗಡಿ ಸೋಮನಾಥೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ನಾಲ್ಕೆತ್ತು ಕಂಬಳ

ಅಳದಂಗಡಿ: ಅಳದಂಗಡಿ ಅರಮನೆ ವ್ಯಾಪ್ತಿಯ ನಾಲ್ಕೆತ್ತು ಕಂಬಳ ಆ.21ರಂದು ನಡೆಯಲಿದೆ ಎಂದು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ ತಿಳಿಸಿದ್ದಾರೆ.

ಅಳದಂಗಡಿ ಅಜಿಲ ಸೀಮೆ ವ್ಯಾಪ್ತಿಯಲ್ಲಿ ಸಾಗುವಳಿಯ ಆರಂಭದ ಅಂಗವಾಗಿ ಅಳದಂಗಡಿ ಸೋಮನಾಥೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ನಾಲ್ಕೇತ್ತು ಕಂಬಳ ನಡೆಯುವುದು
ತುಳುನಾಡಿನ ವಿಶೇಷತೆ ಯಲ್ಲಿ ಒಂದಾಗಿದೆ. ಈ ಕಟ್ಟುಪಾಡು ತುಳುನಾಡಿನಲ್ಲಿ ಕೆಲವೇ ಕಡೆಗಳಲ್ಲಿ ನಡೆಯುತ್ತಿದೆ. ದೇವರ ಗದ್ದೆಯಲ್ಲಿ ನಾಲ್ಕೆತ್ತು ಕಂಬಳ ನಡೆದ ನಂತರವೇ ಸೀಮೆ ವ್ಯಾಪ್ತಿಯಲ್ಲಿ ಗದ್ದೆಯಲ್ಲಿ ಬೇಸಾಯ ಆರಂಭಿಸುವುದು ಮೂತ೯ವಾಗಿದೆ ಈ ಕಂಬಳರ ವಿಶೇಷತೆಯಾಗಿದೆ.
ಈ ಪವಿತ್ರ ಕಾಯ೯ಕ್ರಮವನ್ನು ಸೀಮೆಯ ಗುರಿಕಾರರು, ಸೀಮೆಯ ಭಕ್ತರು ಅರಮನೆಯ ಪಟ್ಟದ ಚಾವಡಿಯಲ್ಲಿ ಚಾವಡಿ ನಾಯಕರು, ಆಸ್ರಣ್ಣರು, ಗುರಿಕಾರರು, ನಿಧಾ೯ರ ಮಾಡಿದಂತೆ ಕಾಯ೯ಕ್ರಮ ನಡೆಯುತ್ತಿದೆ.

Related posts

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಮಾ 31-ಎ 4: ತುಳುನಾಡಿನ ಸತ್ಯನಾಪುರದ ಸತ್ಯೋದ ಸಿರಿಯ ಮೂಲ ಆಲಡೆ ಕ್ಷೇತ್ರ ಕಾರಣಿಕದ ಮಣ್ಣು ಲೋಕನಾಡು ಶ್ರೀ ಲೋಕನಾಥೇಶ್ವರ ಕ್ಷೇತ್ರದಲ್ಲಿ ವಾರ್ಷಿಕ ಸಿರಿ ಜಾತ್ರೆ

Suddi Udaya

ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಓಡೀಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಹಾಗೂ ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಮತ್ತು ಶ್ರೀ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya
error: Content is protected !!