September 6, 2026
ಧಾರ್ಮಿಕ

ಆ.21 : ಅಳದಂಗಡಿ ಸೋಮನಾಥೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ನಾಲ್ಕೆತ್ತು ಕಂಬಳ

ಅಳದಂಗಡಿ: ಅಳದಂಗಡಿ ಅರಮನೆ ವ್ಯಾಪ್ತಿಯ ನಾಲ್ಕೆತ್ತು ಕಂಬಳ ಆ.21ರಂದು ನಡೆಯಲಿದೆ ಎಂದು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ ತಿಳಿಸಿದ್ದಾರೆ.

ಅಳದಂಗಡಿ ಅಜಿಲ ಸೀಮೆ ವ್ಯಾಪ್ತಿಯಲ್ಲಿ ಸಾಗುವಳಿಯ ಆರಂಭದ ಅಂಗವಾಗಿ ಅಳದಂಗಡಿ ಸೋಮನಾಥೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ನಾಲ್ಕೇತ್ತು ಕಂಬಳ ನಡೆಯುವುದು
ತುಳುನಾಡಿನ ವಿಶೇಷತೆ ಯಲ್ಲಿ ಒಂದಾಗಿದೆ. ಈ ಕಟ್ಟುಪಾಡು ತುಳುನಾಡಿನಲ್ಲಿ ಕೆಲವೇ ಕಡೆಗಳಲ್ಲಿ ನಡೆಯುತ್ತಿದೆ. ದೇವರ ಗದ್ದೆಯಲ್ಲಿ ನಾಲ್ಕೆತ್ತು ಕಂಬಳ ನಡೆದ ನಂತರವೇ ಸೀಮೆ ವ್ಯಾಪ್ತಿಯಲ್ಲಿ ಗದ್ದೆಯಲ್ಲಿ ಬೇಸಾಯ ಆರಂಭಿಸುವುದು ಮೂತ೯ವಾಗಿದೆ ಈ ಕಂಬಳರ ವಿಶೇಷತೆಯಾಗಿದೆ.
ಈ ಪವಿತ್ರ ಕಾಯ೯ಕ್ರಮವನ್ನು ಸೀಮೆಯ ಗುರಿಕಾರರು, ಸೀಮೆಯ ಭಕ್ತರು ಅರಮನೆಯ ಪಟ್ಟದ ಚಾವಡಿಯಲ್ಲಿ ಚಾವಡಿ ನಾಯಕರು, ಆಸ್ರಣ್ಣರು, ಗುರಿಕಾರರು, ನಿಧಾ೯ರ ಮಾಡಿದಂತೆ ಕಾಯ೯ಕ್ರಮ ನಡೆಯುತ್ತಿದೆ.

Related posts

ಮರೋಡಿ: ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರಿಂದ ಶಿಲಾನ್ಯಾಸ

Suddi Udaya

ಕಳಿಯ ಮೂಡಾಯಿಪಲ್ಕೆ ಉದ್ಭವ ಶ್ರೀ ಆದಿಲಿಂಗೇಶ್ವರ ಕ್ಷೇತ್ರದ ವಾರ್ಷಿಕ ಉತ್ಸವದಲ್ಲಿ ನಲಿಕೆ ಸಮುದಾಯದ ನರ್ತಕರು ಹಾಗೂ ಸಮಾಜ ಬಾಂಧವರು ಭಾಗವಹಿಸುವುದಿಲ್ಲ : ನಲಿಕೆ ಸಮಾಜ ಸೇವಾ ಸಂಘ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಎಸ್. ಪ್ರಭಾಕರ್ ಸ್ವಷ್ಟನೆ

Suddi Udaya

ನಿಡ್ಲೆ: ಬರೆಂಗಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

Suddi Udaya

ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya
error: Content is protected !!