ಕುಪ್ಪೆ ಟ್ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

Suddi Udaya

ಕುಪ್ಪೆ ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಆ.17ರಂದು ಸಂಜೆ ನಡೆದಿದೆ.
ಮೃತಪಟ್ಟ ಬಾಲಕನನ್ನು ತುರ್ಕಳಿಕೆ ಕರಂಕಿತೋಡಿ ನಿವಾಸಿ ಮುಸ್ತಫಾ ರವರ ಮಗ ಮುಹಮ್ಮದ್ ತಂಝಿರ್ (14ವ) ಎಂದು ಗುರುತಿಸಲಾಗಿದೆ.
ತಂಝೀರ್ ಕುಟುಂಬದಲ್ಲಿ ಒಂದೇ ತಿಂಗಳ ಅಂತರದಲ್ಲಿ
ಮರಣವಾಗಿದ್ದು, ಇದು ಇಂದು ಮೂರನೇ ಮೃತಪಟ್ಟ ಬಾಲಕನ ತಂದೆಯ ತಾಯಿ ಮೃತಪಟ್ಟ ಹತ್ತು ದಿವಸದಲ್ಲಿ ಮುಸ್ತಫಾ ರವರ ತಮ್ಮನ ಪತ್ನಿ ಮೃತಪಟ್ಟಿದ್ದು, ಇದೀಗ ಪುಟ್ಟ ಬಾಲಕ ತಂಝಿರ್ ನ ಅಕಾಲಿಕ ಮರಣದಿಂದಾಗಿ ಕುಟುಂಬದಲ್ಲಿ ಶೋಕ ಸಾಗರ ಆವರಿಸಿದೆ.

Leave a Comment

error: Content is protected !!