25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿ

ಕುಪ್ಪೆ ಟ್ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಕುಪ್ಪೆ ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಆ.17ರಂದು ಸಂಜೆ ನಡೆದಿದೆ.
ಮೃತಪಟ್ಟ ಬಾಲಕನನ್ನು ತುರ್ಕಳಿಕೆ ಕರಂಕಿತೋಡಿ ನಿವಾಸಿ ಮುಸ್ತಫಾ ರವರ ಮಗ ಮುಹಮ್ಮದ್ ತಂಝಿರ್ (14ವ) ಎಂದು ಗುರುತಿಸಲಾಗಿದೆ.
ತಂಝೀರ್ ಕುಟುಂಬದಲ್ಲಿ ಒಂದೇ ತಿಂಗಳ ಅಂತರದಲ್ಲಿ
ಮರಣವಾಗಿದ್ದು, ಇದು ಇಂದು ಮೂರನೇ ಮೃತಪಟ್ಟ ಬಾಲಕನ ತಂದೆಯ ತಾಯಿ ಮೃತಪಟ್ಟ ಹತ್ತು ದಿವಸದಲ್ಲಿ ಮುಸ್ತಫಾ ರವರ ತಮ್ಮನ ಪತ್ನಿ ಮೃತಪಟ್ಟಿದ್ದು, ಇದೀಗ ಪುಟ್ಟ ಬಾಲಕ ತಂಝಿರ್ ನ ಅಕಾಲಿಕ ಮರಣದಿಂದಾಗಿ ಕುಟುಂಬದಲ್ಲಿ ಶೋಕ ಸಾಗರ ಆವರಿಸಿದೆ.

Related posts

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

Suddi Udaya

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya
error: Content is protected !!