37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿ

ಕುಪ್ಪೆ ಟ್ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಕುಪ್ಪೆ ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಆ.17ರಂದು ಸಂಜೆ ನಡೆದಿದೆ.
ಮೃತಪಟ್ಟ ಬಾಲಕನನ್ನು ತುರ್ಕಳಿಕೆ ಕರಂಕಿತೋಡಿ ನಿವಾಸಿ ಮುಸ್ತಫಾ ರವರ ಮಗ ಮುಹಮ್ಮದ್ ತಂಝಿರ್ (14ವ) ಎಂದು ಗುರುತಿಸಲಾಗಿದೆ.
ತಂಝೀರ್ ಕುಟುಂಬದಲ್ಲಿ ಒಂದೇ ತಿಂಗಳ ಅಂತರದಲ್ಲಿ
ಮರಣವಾಗಿದ್ದು, ಇದು ಇಂದು ಮೂರನೇ ಮೃತಪಟ್ಟ ಬಾಲಕನ ತಂದೆಯ ತಾಯಿ ಮೃತಪಟ್ಟ ಹತ್ತು ದಿವಸದಲ್ಲಿ ಮುಸ್ತಫಾ ರವರ ತಮ್ಮನ ಪತ್ನಿ ಮೃತಪಟ್ಟಿದ್ದು, ಇದೀಗ ಪುಟ್ಟ ಬಾಲಕ ತಂಝಿರ್ ನ ಅಕಾಲಿಕ ಮರಣದಿಂದಾಗಿ ಕುಟುಂಬದಲ್ಲಿ ಶೋಕ ಸಾಗರ ಆವರಿಸಿದೆ.

Related posts

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಕಕ್ಕಿಂಜೆಯ ಜೆ.ಕೆ ಎಲೆಕ್ಟ್ರಿಕಲ್ಸ್‌ ಮತ್ತು ವೈಂಡಸಸ್‌೯ ಅಂಗಡಿಯಿಂದ
ರೂ.94 ಸಾವಿರ ಮೌಲ್ಯದ 20 ಕೆ.ಜಿ ಸ್ಕ್ರಾಪ್‌ ಮತ್ತು ದುರಸ್ತಿಗೆ ಬಂದ ಪಂಪುಗಳ ಕಳವು

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಹಣ ದ್ವಿಗುಣ ಮಾಡುವುದಾಗಿ ಮೋಸ ಮಾಡಿದ ಪ್ರಕರಣ: ನೊಂದ ಮಹಿಳೆ ವೀಟಾ ಮರೀನಾ ಡಿಸೋಜ ನದಿಗೆ ಹಾರಿ ಆತ್ಮಹತ್ಯೆ

Suddi Udaya

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಬಡೆಕ್ಕಿಲ್ಲಾ ಬರ್ಬರ ಹತ್ಯೆ ಪ್ರಕರಣ: ಆಸ್ತಿ ಪಾಲಿನ ವಿಚಾರದಲ್ಲಿ ಆಳಿಯ ಮತ್ತು ಮೊಮ್ಮಗನಿಂದ ಕೊಲೆ ಪ್ರಕರಣ ಬೆಳಕಿಗೆ- ಪೊಲೀಸರ ಯಶಸ್ವಿ ಕಾರ್ಯಾಚರಣೆ- ಕಾಸರಗೋಡಿನ ಮನೆಯಿಂದ ಆರೋಪಿಗಳಿಬ್ಬರ ಬಂಧನ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅವ್ಯವಹಾರ ಆರೋಪ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!