September 6, 2026
ಅಪರಾಧ ಸುದ್ದಿ

ಕುಪ್ಪೆ ಟ್ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಕುಪ್ಪೆ ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಆ.17ರಂದು ಸಂಜೆ ನಡೆದಿದೆ.
ಮೃತಪಟ್ಟ ಬಾಲಕನನ್ನು ತುರ್ಕಳಿಕೆ ಕರಂಕಿತೋಡಿ ನಿವಾಸಿ ಮುಸ್ತಫಾ ರವರ ಮಗ ಮುಹಮ್ಮದ್ ತಂಝಿರ್ (14ವ) ಎಂದು ಗುರುತಿಸಲಾಗಿದೆ.
ತಂಝೀರ್ ಕುಟುಂಬದಲ್ಲಿ ಒಂದೇ ತಿಂಗಳ ಅಂತರದಲ್ಲಿ
ಮರಣವಾಗಿದ್ದು, ಇದು ಇಂದು ಮೂರನೇ ಮೃತಪಟ್ಟ ಬಾಲಕನ ತಂದೆಯ ತಾಯಿ ಮೃತಪಟ್ಟ ಹತ್ತು ದಿವಸದಲ್ಲಿ ಮುಸ್ತಫಾ ರವರ ತಮ್ಮನ ಪತ್ನಿ ಮೃತಪಟ್ಟಿದ್ದು, ಇದೀಗ ಪುಟ್ಟ ಬಾಲಕ ತಂಝಿರ್ ನ ಅಕಾಲಿಕ ಮರಣದಿಂದಾಗಿ ಕುಟುಂಬದಲ್ಲಿ ಶೋಕ ಸಾಗರ ಆವರಿಸಿದೆ.

Related posts

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya

ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ

Suddi Udaya

ಬೆಳ್ತಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ ಪ್ರಕರಣ: ಆರೋಪಿಗಳು 6 ದಿನ ಪೊಲೀಸ್ ಕಷ್ಟಡಿಗೆ

Suddi Udaya

ಹಾಡು ಹಗಲೇ ಲಾಯಿಲದ ದೇಜಪ್ಪರ ಮನೆಗೆ ನುಗ್ಗಿದ ಕಳ್ಳರು: ರೂ.20 ಸಾವಿರ ನಗದು ಸಹಿತ ರೂ.40 ಸಾವಿರ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!