37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

ಉಜಿರೆ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ವಿವಿಧ ರೀತಿಯಲ್ಲಿ ಸಹಕರಿಸುತ್ತಿರುವ ಮಹನೀಯರಾದ ಅಕ್ಷರ ಪ್ರಿಂಟರ್ಸ್ ಮಾಲಕ ಅನಿಲ್ ಕುಮಾರ್ ಶಿಬಾಜೆ,ಯೂಪ್ಲಸ್ ಚಾನೆಲ್ ಮುಖ್ಯಸ್ಥ ದಿನೇಶ್ ಕೋಟ್ಯಾನ್,ಪ್ರಮುಖರಾದರಾಘವೇಂದ್ರ ನಿಡಿಗಲ್ರಶ್ಮಿ ಸ್ಟುಡಿಯೋ ಮಾಲಕ ರಾಮಕೃಷ್ಣ ರೈ,ಯಶೋಧರ ನಾಯ್ಕ್ ಇವರನ್ನು ಸನ್ಮಾನಿಸಲಾಯಿತು.

ಈ‌ ಸಂದರ್ಭದಲ್ಲಿ ಸಿರಿ ಸಂಸ್ಥೆಯ ವ್ಯವಸ್ಥಾಪನಾ ನಿರ್ದೇಶಕ ಕೆ.ಎಮ್, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್,ರಾಜೇಶ್ ಪೈ,ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ,ಸುರಕ್ಷಾ ಮೆಡಿಕಲ್ ನ ಶ್ರೀಧರ್ ಕೆ.ವಿ,ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್ ಉಪಸ್ಥಿತರಿದ್ದರು.

Related posts

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಮೃತ ಅಕಾಂಕ್ಷ ಮೃತದೇಹ ಮನೆಗೆ ಆಗಮನ : ಶಾಸಕ ಹರೀಶ್ ಪೂಂಜ ಭೇಟಿ, ಸಾಂತ್ವನ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ: “ ಸು ಫ್ರಮ್ ಸೋ “ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮೇಲಂತಬೆಟ್ಟು ವಲಯದಲ್ಲಿ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya
error: Content is protected !!