23.3 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

ಬಳಂಜ ಗ್ರಾಮದ ಕಡೆಂಗಾಲು ಬೊಟ್ಟುದಡ್ಡ ನಿವಾಸಿ ಅಣ್ಣಿಪೂಜಾರಿ ಅಸೌಖ್ಯದಿಂದ ಇಂದು ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಕೃಷಿಕರಾಗಿದ್ದು ಎಲ್ಲರೊಂದಿಗೂ ಉತ್ತಮ‌ ಬಾಂಧವ್ಯ ಹೊಂದಿದ್ದರು.ಮೃತರು ಪತ್ನಿ ಹೇಮಾವತಿ,3 ಪುತ್ರರಾದ ನವೀನ್ ಪೂಜಾರಿ,ಪ್ರವೀಣ್ ಪೂಜಾರಿ,ರಮೇಶ್ ಪೂಜಾರಿ, ಒರ್ವೆ ಪುತ್ರಿ ಪೂರ್ಣಿಮಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ (ನೋಂ.) , ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಪ್ರಥಮ ತಾಲೂಕು ಅಧಿವೇಶನ

Suddi Udaya

ಲಾಯಿಲ ಗ್ರಾಮದ ಕುಂಟಿನಿ ನಿವಾಸಿ ನಿತಿನ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆ

Suddi Udaya

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!