38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

ಬಳಂಜ ಗ್ರಾಮದ ಕಡೆಂಗಾಲು ಬೊಟ್ಟುದಡ್ಡ ನಿವಾಸಿ ಅಣ್ಣಿಪೂಜಾರಿ ಅಸೌಖ್ಯದಿಂದ ಇಂದು ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಕೃಷಿಕರಾಗಿದ್ದು ಎಲ್ಲರೊಂದಿಗೂ ಉತ್ತಮ‌ ಬಾಂಧವ್ಯ ಹೊಂದಿದ್ದರು.ಮೃತರು ಪತ್ನಿ ಹೇಮಾವತಿ,3 ಪುತ್ರರಾದ ನವೀನ್ ಪೂಜಾರಿ,ಪ್ರವೀಣ್ ಪೂಜಾರಿ,ರಮೇಶ್ ಪೂಜಾರಿ, ಒರ್ವೆ ಪುತ್ರಿ ಪೂರ್ಣಿಮಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ ರಮೇಶ್ ಅರವಿಂದ್

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

Suddi Udaya

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ರಾಧಾಕೃಷ್ಣ ಹೊಳ್ಳ ನಿಧನ

Suddi Udaya
error: Content is protected !!