23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

ಬಳಂಜ ಗ್ರಾಮದ ಕಡೆಂಗಾಲು ಬೊಟ್ಟುದಡ್ಡ ನಿವಾಸಿ ಅಣ್ಣಿಪೂಜಾರಿ ಅಸೌಖ್ಯದಿಂದ ಇಂದು ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಕೃಷಿಕರಾಗಿದ್ದು ಎಲ್ಲರೊಂದಿಗೂ ಉತ್ತಮ‌ ಬಾಂಧವ್ಯ ಹೊಂದಿದ್ದರು.ಮೃತರು ಪತ್ನಿ ಹೇಮಾವತಿ,3 ಪುತ್ರರಾದ ನವೀನ್ ಪೂಜಾರಿ,ಪ್ರವೀಣ್ ಪೂಜಾರಿ,ರಮೇಶ್ ಪೂಜಾರಿ, ಒರ್ವೆ ಪುತ್ರಿ ಪೂರ್ಣಿಮಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಬೆಳ್ತಂಗಡಿ ಪಿಡಬ್ಲ್ಯೂಡಿ ಪ್ರಥಮ ಸಹಾಯಕ ನರೇಂದ್ರ ಭಟ್ ಶಟಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ಬಳಂಜ ಶಾಲಾ ಪ್ರಾರಂಭೋತ್ಸವ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

Suddi Udaya

ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ, ಇದೀಗ ಮತ್ತೆ ಶುರುವಾಗಿದೆ. ಹೈಕಮಾಂಡ್‌ನ ಖಡಕ್‌

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya
error: Content is protected !!