September 6, 2026
ಧಾರ್ಮಿಕ

ಆ.21 : ಅಳದಂಗಡಿ ಸೋಮನಾಥೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ನಾಲ್ಕೆತ್ತು ಕಂಬಳ

ಅಳದಂಗಡಿ: ಅಳದಂಗಡಿ ಅರಮನೆ ವ್ಯಾಪ್ತಿಯ ನಾಲ್ಕೆತ್ತು ಕಂಬಳ ಆ.21ರಂದು ನಡೆಯಲಿದೆ ಎಂದು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ ತಿಳಿಸಿದ್ದಾರೆ.

ಅಳದಂಗಡಿ ಅಜಿಲ ಸೀಮೆ ವ್ಯಾಪ್ತಿಯಲ್ಲಿ ಸಾಗುವಳಿಯ ಆರಂಭದ ಅಂಗವಾಗಿ ಅಳದಂಗಡಿ ಸೋಮನಾಥೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ನಾಲ್ಕೇತ್ತು ಕಂಬಳ ನಡೆಯುವುದು
ತುಳುನಾಡಿನ ವಿಶೇಷತೆ ಯಲ್ಲಿ ಒಂದಾಗಿದೆ. ಈ ಕಟ್ಟುಪಾಡು ತುಳುನಾಡಿನಲ್ಲಿ ಕೆಲವೇ ಕಡೆಗಳಲ್ಲಿ ನಡೆಯುತ್ತಿದೆ. ದೇವರ ಗದ್ದೆಯಲ್ಲಿ ನಾಲ್ಕೆತ್ತು ಕಂಬಳ ನಡೆದ ನಂತರವೇ ಸೀಮೆ ವ್ಯಾಪ್ತಿಯಲ್ಲಿ ಗದ್ದೆಯಲ್ಲಿ ಬೇಸಾಯ ಆರಂಭಿಸುವುದು ಮೂತ೯ವಾಗಿದೆ ಈ ಕಂಬಳರ ವಿಶೇಷತೆಯಾಗಿದೆ.
ಈ ಪವಿತ್ರ ಕಾಯ೯ಕ್ರಮವನ್ನು ಸೀಮೆಯ ಗುರಿಕಾರರು, ಸೀಮೆಯ ಭಕ್ತರು ಅರಮನೆಯ ಪಟ್ಟದ ಚಾವಡಿಯಲ್ಲಿ ಚಾವಡಿ ನಾಯಕರು, ಆಸ್ರಣ್ಣರು, ಗುರಿಕಾರರು, ನಿಧಾ೯ರ ಮಾಡಿದಂತೆ ಕಾಯ೯ಕ್ರಮ ನಡೆಯುತ್ತಿದೆ.

Related posts

ಮಾ.3 ರಿಂದ ಮಾ.11ರವರೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಮಾ.4ರಂದು ಡಾ. ಹೆಗ್ಗಡೆಯವರಿಂದ ನೂತನ ವಿಜಯಗೋಪುರ ಲೋಕಾರ್ಪಣೆ,

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya

ಕಕ್ಕಿಂಜೆ: ಮುಹ್ಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!