July 23, 2026
ಧಾರ್ಮಿಕ

ಆ.21 : ಅಳದಂಗಡಿ ಸೋಮನಾಥೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ನಾಲ್ಕೆತ್ತು ಕಂಬಳ

ಅಳದಂಗಡಿ: ಅಳದಂಗಡಿ ಅರಮನೆ ವ್ಯಾಪ್ತಿಯ ನಾಲ್ಕೆತ್ತು ಕಂಬಳ ಆ.21ರಂದು ನಡೆಯಲಿದೆ ಎಂದು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ ತಿಳಿಸಿದ್ದಾರೆ.

ಅಳದಂಗಡಿ ಅಜಿಲ ಸೀಮೆ ವ್ಯಾಪ್ತಿಯಲ್ಲಿ ಸಾಗುವಳಿಯ ಆರಂಭದ ಅಂಗವಾಗಿ ಅಳದಂಗಡಿ ಸೋಮನಾಥೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ನಾಲ್ಕೇತ್ತು ಕಂಬಳ ನಡೆಯುವುದು
ತುಳುನಾಡಿನ ವಿಶೇಷತೆ ಯಲ್ಲಿ ಒಂದಾಗಿದೆ. ಈ ಕಟ್ಟುಪಾಡು ತುಳುನಾಡಿನಲ್ಲಿ ಕೆಲವೇ ಕಡೆಗಳಲ್ಲಿ ನಡೆಯುತ್ತಿದೆ. ದೇವರ ಗದ್ದೆಯಲ್ಲಿ ನಾಲ್ಕೆತ್ತು ಕಂಬಳ ನಡೆದ ನಂತರವೇ ಸೀಮೆ ವ್ಯಾಪ್ತಿಯಲ್ಲಿ ಗದ್ದೆಯಲ್ಲಿ ಬೇಸಾಯ ಆರಂಭಿಸುವುದು ಮೂತ೯ವಾಗಿದೆ ಈ ಕಂಬಳರ ವಿಶೇಷತೆಯಾಗಿದೆ.
ಈ ಪವಿತ್ರ ಕಾಯ೯ಕ್ರಮವನ್ನು ಸೀಮೆಯ ಗುರಿಕಾರರು, ಸೀಮೆಯ ಭಕ್ತರು ಅರಮನೆಯ ಪಟ್ಟದ ಚಾವಡಿಯಲ್ಲಿ ಚಾವಡಿ ನಾಯಕರು, ಆಸ್ರಣ್ಣರು, ಗುರಿಕಾರರು, ನಿಧಾ೯ರ ಮಾಡಿದಂತೆ ಕಾಯ೯ಕ್ರಮ ನಡೆಯುತ್ತಿದೆ.

Related posts

ಗುರುವಾಯನಕೆರೆ ಶ್ರೀ ಕ್ಷೇತ್ರಮಂಚಕಲ್ಲಿನಲ್ಲಿ ದೈವಗಳಿಗೆ ಪರ್ವ ಸೇವೆ

Suddi Udaya

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಮಡಂತ್ಯಾರು ಶ್ರೀ ಕೃಷ್ಣಜನ್ಮಾಷ್ಟಮಿ ಸಮಿತಿಗೆ 37ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ, ಸಾಮಾಜಿಕ ಕ್ಷೇತ್ರದ ಮುಂದಾಳು ಪ್ರಶಾಂತ್ ಎಂ. ಪಾರೆಂಕಿ ಗೌರವಾಧ್ಯಕ್ಷರಾಗಿ ಸಮಾಜಸೇವಕ, ಉದ್ಯಮಿ ಹಾಗೂ ಕೊಡುಗೈ ದಾನಿ ಪದ್ಮನಾಭ ಸುವರ್ಣ ಬಳ್ಳಮಂಜ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ

Suddi Udaya
error: Content is protected !!