September 6, 2026
ಅಪರಾಧ ಸುದ್ದಿ

ಕುಪ್ಪೆ ಟ್ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಕುಪ್ಪೆ ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಆ.17ರಂದು ಸಂಜೆ ನಡೆದಿದೆ.
ಮೃತಪಟ್ಟ ಬಾಲಕನನ್ನು ತುರ್ಕಳಿಕೆ ಕರಂಕಿತೋಡಿ ನಿವಾಸಿ ಮುಸ್ತಫಾ ರವರ ಮಗ ಮುಹಮ್ಮದ್ ತಂಝಿರ್ (14ವ) ಎಂದು ಗುರುತಿಸಲಾಗಿದೆ.
ತಂಝೀರ್ ಕುಟುಂಬದಲ್ಲಿ ಒಂದೇ ತಿಂಗಳ ಅಂತರದಲ್ಲಿ
ಮರಣವಾಗಿದ್ದು, ಇದು ಇಂದು ಮೂರನೇ ಮೃತಪಟ್ಟ ಬಾಲಕನ ತಂದೆಯ ತಾಯಿ ಮೃತಪಟ್ಟ ಹತ್ತು ದಿವಸದಲ್ಲಿ ಮುಸ್ತಫಾ ರವರ ತಮ್ಮನ ಪತ್ನಿ ಮೃತಪಟ್ಟಿದ್ದು, ಇದೀಗ ಪುಟ್ಟ ಬಾಲಕ ತಂಝಿರ್ ನ ಅಕಾಲಿಕ ಮರಣದಿಂದಾಗಿ ಕುಟುಂಬದಲ್ಲಿ ಶೋಕ ಸಾಗರ ಆವರಿಸಿದೆ.

Related posts

ಅಕ್ರಮವಾಗಿ ದಾಸ್ತಾನು ಮಾಡಿದ್ದ ಡಿಸೇಲ್ ಪತ್ತೆ: ಬೆಳ್ತಂಗಡಿ ಡಿವೈಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಕಡಿರುದ್ಯಾವರ ಎಮಾ೯ಲ್ ಪಲ್ಕೆಯಲ್ಲಿ ಆಕಸ್ಮಿಕ ವಾಗಿ ಕೈಜಾರಿ ಬಾವಿಗೆ ಬಿದ್ದು ಮೃತಪಟ್ಟ ಬೆಳಗಾವಿ ನಿವಾಸಿ ಪ್ರವೀಣ್ ಎಂಬವರ ವಾರಿಸುದಾರರ ಪತ್ತೆಗೆ ಪೊಲೀಸರ ಮನವಿ

Suddi Udaya

ಬೆಳಾಲು : ಅನೈತಿಕ ಸಂಬಂಧದಿಂದ ಪತ್ನಿಯನ್ನು ಬಾವಿಗೆ ತಳ್ಳಿದ ಪತಿ: ಧರ್ಮಸ್ಥಳ ಪೊಲೀಸರ ಲಾಠಿ ರುಚಿಗೆ ಸತ್ಯಾಂಶ ಬಯಲು

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya
error: Content is protected !!