23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಕುಪ್ಪೆ ಟ್ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಕುಪ್ಪೆ ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಆ.17ರಂದು ಸಂಜೆ ನಡೆದಿದೆ.
ಮೃತಪಟ್ಟ ಬಾಲಕನನ್ನು ತುರ್ಕಳಿಕೆ ಕರಂಕಿತೋಡಿ ನಿವಾಸಿ ಮುಸ್ತಫಾ ರವರ ಮಗ ಮುಹಮ್ಮದ್ ತಂಝಿರ್ (14ವ) ಎಂದು ಗುರುತಿಸಲಾಗಿದೆ.
ತಂಝೀರ್ ಕುಟುಂಬದಲ್ಲಿ ಒಂದೇ ತಿಂಗಳ ಅಂತರದಲ್ಲಿ
ಮರಣವಾಗಿದ್ದು, ಇದು ಇಂದು ಮೂರನೇ ಮೃತಪಟ್ಟ ಬಾಲಕನ ತಂದೆಯ ತಾಯಿ ಮೃತಪಟ್ಟ ಹತ್ತು ದಿವಸದಲ್ಲಿ ಮುಸ್ತಫಾ ರವರ ತಮ್ಮನ ಪತ್ನಿ ಮೃತಪಟ್ಟಿದ್ದು, ಇದೀಗ ಪುಟ್ಟ ಬಾಲಕ ತಂಝಿರ್ ನ ಅಕಾಲಿಕ ಮರಣದಿಂದಾಗಿ ಕುಟುಂಬದಲ್ಲಿ ಶೋಕ ಸಾಗರ ಆವರಿಸಿದೆ.

Related posts

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

Suddi Udaya

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ ಜೀವಾವಧಿ ಶಿಕ್ಷೆ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯನಿಗೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

Suddi Udaya
error: Content is protected !!