April 2, 2025
Uncategorized

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

ಉಜಿರೆ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ವಿವಿಧ ರೀತಿಯಲ್ಲಿ ಸಹಕರಿಸುತ್ತಿರುವ ಮಹನೀಯರಾದ ಅಕ್ಷರ ಪ್ರಿಂಟರ್ಸ್ ಮಾಲಕ ಅನಿಲ್ ಕುಮಾರ್ ಶಿಬಾಜೆ,ಯೂಪ್ಲಸ್ ಚಾನೆಲ್ ಮುಖ್ಯಸ್ಥ ದಿನೇಶ್ ಕೋಟ್ಯಾನ್,ಪ್ರಮುಖರಾದರಾಘವೇಂದ್ರ ನಿಡಿಗಲ್ರಶ್ಮಿ ಸ್ಟುಡಿಯೋ ಮಾಲಕ ರಾಮಕೃಷ್ಣ ರೈ,ಯಶೋಧರ ನಾಯ್ಕ್ ಇವರನ್ನು ಸನ್ಮಾನಿಸಲಾಯಿತು.

ಈ‌ ಸಂದರ್ಭದಲ್ಲಿ ಸಿರಿ ಸಂಸ್ಥೆಯ ವ್ಯವಸ್ಥಾಪನಾ ನಿರ್ದೇಶಕ ಕೆ.ಎಮ್, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್,ರಾಜೇಶ್ ಪೈ,ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ,ಸುರಕ್ಷಾ ಮೆಡಿಕಲ್ ನ ಶ್ರೀಧರ್ ಕೆ.ವಿ,ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್ ಉಪಸ್ಥಿತರಿದ್ದರು.

Related posts

ಪಟ್ರಮೆ: ಪಾದೆ ನಿವಾಸಿ ಶ್ರೀಮತಿ ಪುಷ್ಪವತಿ ನಿಧನ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಹುಂಡೈ ಶೋ ರೂಮ್ ನಲ್ಲಿ ನ್ಯೂ ಕ್ರೆಟಾ ಫೇಸ್ ಲಿಫ್ಟ್ ಕಾರು ಮಾರುಕಟ್ಟೆಗೆ ಬಿಡುಗಡೆ

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya
error: Content is protected !!