23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

ಬೆಳ್ತಂಗಡಿ : ಉಜಿರೆಯ ನೃತ್ಯ ನಿರ್ದೇಶಕ ಉದಯ್ ಎ.ಕೆ. ಆಚಾರ್ಯ ರವರು ಅಯ್ಯಪ್ಪ ಸ್ವಾಮಿಯ 108 ಶರಣುಘೋಷವನ್ನು ಕಣ್ಣಿಗೆ ಬಟ್ಟೆಕಟ್ಟಿ 58 ಸೆಕೆಂಡ್ ನಲ್ಲಿ ಹೇಳಿ, ಇಂಡಿಯಾ ಬುಕ್ ಆಫ್ ರೇಕಾರ್ಡ್, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್ ನ್ನು ಮಾಡಿರುತ್ತಾರೆ.

ಇವರು ಉಜಿರೆಯಲ್ಲಿ ವಿ ಸ್ಕೂಲ್ ಆಫ್ ಡಾನ್ಸ್ ಡಾನ್ಸ್ ಕ್ಲಾಸ್ ಮತ್ತು ಕೋಸ್ಟಂಸ್ ಇದರ ನೃತ್ಯ ನಿರ್ದೇಶಕ. ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕಾಯರ್ತಡ್ಕ, ನೆರಿಯ ಮತ್ತು ಬೆದ್ರಬೆಟ್ಟು ಖಾಸಗಿ ಶಾಲೆಯಲ್ಲಿ ನೃತ್ಯ ಶಿಕ್ಷಕರಾಗಿ ಸೇವೆಯಲ್ಲಿರುತ್ತಾರೆ.

Related posts

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

Suddi Udaya

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya

ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರಾಧ್ಯ ಪ್ರಥಮ ಸ್ಥಾನ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕೊಡೆ ವಿತರಣೆ

Suddi Udaya

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya
error: Content is protected !!