24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

ಕಡಿರುದ್ಯಾವರ : ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಗ್ರಾಮ ಇದರ ವತಿಯಿಂದ ಕಡಿರುದ್ಯಾವರ ಗ್ರಾಮದಲ್ಲಿ ಕಾಡಾನೆ ಉಪಟಳವನ್ನು ಶಾಶ್ವತವಾಗಿ ತಪ್ಪಿಸುವ ಸಲುವಾಗಿ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆ ಮಾಡುವ ಮುಖ್ಯ ಬೇಡಿಕೆಯೊಂದಿಗೆ ಇನ್ನೂ ಅನೇಕ ಬೇಡಿಕೆಗಳೊಂದಿಗೆ ಶಾಸಕ ಹರೀಶ್ ಪೂಂಜಾ ಇವರಿಗೆ, ಕೆ.ಪಿ.ಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರಿಗೆ ಹಾಗೂ ವಲಯ ಅರಣ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಸಂತೋಷ್ ಗೌಡ ವಳಂಬ್ರ, ಪಧಾನ ಕಾರ್ಯದರ್ಶಿ ಪ್ರಸಾದ್ ಗೌಡ ಕುಚ್ಚೂರು, ಸಂಚಾಲಕರುಗಳಾದ ಕಿರಣ್ ಹೆಬ್ಬಾರ್ ಶಿರಿಬೈಲು, ಜೋರ್ಜ್ ಟಿವಿ ಮಲ್ಲಡ್ಕ, ಲಿಜೋ ಸ್ವರಿಯ ಬಲ್ಲಾಲ್ ಬೆಟ್ಟು, ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ, ಉದಯ ಗೌಡ ಪನಿಕಲ್ಲು, ಸಂತೋಷ್ ಬಲ್ಲಾಲ್ ಬೆಟ್ಟು ಕಾನೂನು ಸಲಹೆಗಾರರಾದ ಗಣೇಶ್ ಗೌಡ ಬರಮೇಲು, ಮಾಧ್ಯಮ ಸಂಚಾಲಕರಾದ ಬಾಲಚಂದ್ರ ನಾಯಕ್ ಹೇಡ್ಯಾ, ಪ್ರವೀನ್ ಗೌಡ ನರ್ತಂಡ ಮುಂತಾದವರು ಉಪಸ್ಥಿತರಿದ್ದರು.

Related posts

ಬಾರ್ಯ : ಪಿಲಿಗೂಡು ಬನ್ನೆಂಗಳ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆ

Suddi Udaya

ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ತೋಟತ್ತಾಡಿ ಗ್ರಾಮ ಸಮಿತಿ ಹಾಗೂ ಬೂತ್ ಸಮಿತಿಗಳ ವತಿಯಿಂದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya
error: Content is protected !!