25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

ಕಡಿರುದ್ಯಾವರ : ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಗ್ರಾಮ ಇದರ ವತಿಯಿಂದ ಕಡಿರುದ್ಯಾವರ ಗ್ರಾಮದಲ್ಲಿ ಕಾಡಾನೆ ಉಪಟಳವನ್ನು ಶಾಶ್ವತವಾಗಿ ತಪ್ಪಿಸುವ ಸಲುವಾಗಿ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆ ಮಾಡುವ ಮುಖ್ಯ ಬೇಡಿಕೆಯೊಂದಿಗೆ ಇನ್ನೂ ಅನೇಕ ಬೇಡಿಕೆಗಳೊಂದಿಗೆ ಶಾಸಕ ಹರೀಶ್ ಪೂಂಜಾ ಇವರಿಗೆ, ಕೆ.ಪಿ.ಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರಿಗೆ ಹಾಗೂ ವಲಯ ಅರಣ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಸಂತೋಷ್ ಗೌಡ ವಳಂಬ್ರ, ಪಧಾನ ಕಾರ್ಯದರ್ಶಿ ಪ್ರಸಾದ್ ಗೌಡ ಕುಚ್ಚೂರು, ಸಂಚಾಲಕರುಗಳಾದ ಕಿರಣ್ ಹೆಬ್ಬಾರ್ ಶಿರಿಬೈಲು, ಜೋರ್ಜ್ ಟಿವಿ ಮಲ್ಲಡ್ಕ, ಲಿಜೋ ಸ್ವರಿಯ ಬಲ್ಲಾಲ್ ಬೆಟ್ಟು, ಪ್ರಸಾದ್ ಗೌಡ ವಳಂಬ್ರ, ಸೂರಜ್ ವಳಂಬ್ರ, ಉದಯ ಗೌಡ ಪನಿಕಲ್ಲು, ಸಂತೋಷ್ ಬಲ್ಲಾಲ್ ಬೆಟ್ಟು ಕಾನೂನು ಸಲಹೆಗಾರರಾದ ಗಣೇಶ್ ಗೌಡ ಬರಮೇಲು, ಮಾಧ್ಯಮ ಸಂಚಾಲಕರಾದ ಬಾಲಚಂದ್ರ ನಾಯಕ್ ಹೇಡ್ಯಾ, ಪ್ರವೀನ್ ಗೌಡ ನರ್ತಂಡ ಮುಂತಾದವರು ಉಪಸ್ಥಿತರಿದ್ದರು.

Related posts

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ/ ಪದವಿ ಪೂರ್ವ ವಿಭಾಗದ ಬಾಲಕಿಯರ ಸ್ಥಳೀಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ

Suddi Udaya

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಶಿಶಿಲೇಶ್ವರ ದೇವಸ್ಥಾನ ಜಲಾವೃತ : ತಹಶೀಲ್ದಾರರಿಂದ ಸ್ಥಳ ಪರಿಶೀಲನೆ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

Suddi Udaya
error: Content is protected !!